ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಪಘಾತ : ಭಟ್ಕಳ ಶಾಸಕರಿಗೆ ತೀವ್ರ ಗಾಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಪಘಾತ : ಭಟ್ಕಳ ಶಾಸಕರಿಗೆ ತೀವ್ರ ಗಾಯ
NRB
ಹೊನ್ನಾವರ ಸಮೀಪದ ಮಂಕಿ ಬಳಿ ಬುಧವಾರ ಸಂಜೆ ಬಸ್ ಹಾಗೂ ಬೊಲೆರೋ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಭಟ್ಕಳ ಶಾಸಕ ಜೆ.ಡಿ.ನಾಯಕ್ ತೀವ್ರವಾಗಿ ಗಾಯಗೊಂಡಿದ್ದಾರೆ.

ಹೊನ್ನಾವರದ ಅನಂತವಾಡಿ ಬಳಿ, ರಾಷ್ಟ್ರೀಯ ಹೆದ್ದಾರಿ 17ರಲ್ಲಿ ಬಸ್ ಮತ್ತು ಬೊಲೆರೊ ನಡುವೆ ಸಂಭವಿಸಿರುವ ಈ ಅಪಘಾತದಲ್ಲಿ ಶಾಸಕರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಮುರ್ಡೇಶ್ವರದ ಆರ್.ಎನ್.ಆರ್. ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಮಣಿಪಾಲ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ.

ಜೆ.ಡಿ. ನಾಯಕ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ತೆರಿಗೆ ವಂಚಕರ ವಿರುದ್ಧ ಕಠಿಣ ಕ್ರಮ:ಸಿಎಂ
ಸಂಜೆ 6ರಿಂದ ಪವರ್ ಕಟ್ ಇಲ್ಲ: ಈಶ್ವರಪ್ಪ
ಚರ್ಚ್‌‌‌ ಬೆಂಕಿ ಪ್ರಕರಣ ಸಿಓಡಿಗೆ
ರಾಜ್ಯದ 5 ನಗರಗಳಲ್ಲಿ ಐಟಿ ಪಾರ್ಕ್
13 ಭ್ರಷ್ಟರು ಲೋಕಾಯುಕ್ತ ಬಲೆಗೆ
ಚರ್ಚ್ ದಾಳಿ: ಮಹೇಂದ್ರ ವಿರುದ್ಧ ಗೂಂಡಾ ಕಾಯ್ದೆ