ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಹೇಂದ್ರಗೆ ಹೈಕೋರ್ಟ್ ಜಾಮೀನು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಹೇಂದ್ರಗೆ ಹೈಕೋರ್ಟ್ ಜಾಮೀನು
ರಾಜ್ಯದ ವಿವಿಧೆಡೆಗಳಲ್ಲಿನ ಚರ್ಚ್ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿರುವ ಬಜರಂಗ ದಳದ ಮಾಜಿ ರಾಜ್ಯ ಸಂಚಾಲಕ ಮಹೇಂದ್ರ ಕುಮಾರ್‌‌ಗೆ ಹೈಕೋರ್ಟ್ ಶುಕ್ರವಾರ ಜಾಮೀನು ನೀಡಿದೆ.

ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯವು 1 ಲಕ್ಷ ಬಾಂಡ್ ಮೇಲೆ ಷರತ್ತು ಬದ್ದ ಜಾಮೀನು ನೀಡಿದೆ.

ಸಮಾಜಿಕ, ಧಾರ್ಮಿಕ ಭಾವನೆ ಕೆರಳಿಸುವಂತಹ ಹಾಗೂ ಗಲಭೆಗೆ ಕಾರಣವಾಗುವಂತಹ ಹೇಳಿಕೆ ನೀಡದಿರಲು ಮಹೇಂದ್ರ ಕುಮಾರ್‌‌ಗೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೆ, ಒಂದು ವೇಳೆ ನಿಯಮವನ್ನು ಉಲ್ಲಂಘಿಸಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಹೈಕೋರ್ಟ್ ಎಚ್ಚರಿಸಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯೋತ್ಸವ ಪ್ರಶಸ್ತಿಗೆ 10ಸಾವಿರ ಅರ್ಜಿ !
ಕನ್ನಡ ನಾಮಫಲಕ ಹಾಕದಿದ್ದರೆ ಜೈಲು:ಬಚ್ಚೇಗೌಡ
ಮೈತ್ರಿಗೆ ಸಿದ್ದರಾಮಯ್ಯ ವಿರೋಧ:ಖರ್ಗೆ
ಈಶ್ವರಪ್ಪ ಹೇಳಿಕೆಗೆ ವಿಶ್ವನಾಥ್ ಆಕ್ರೋಶ
ಶಾಸ್ತ್ರೀಯ ಸ್ಥಾನ:ದೆಹಲಿಗೆ ನಿಯೋಗ-ಸಿಎಂ
ಸಮಸ್ಯೆ ನಿವಾರಣೆಗೆ ಉತ್ತಮ ಶಿಕ್ಷಣ ಮದ್ದು:ಆಡ್ವಾಣಿ