ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸಲಿ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸಲಿ: ದೇವೇಗೌಡ
ವಿಧಾನಸಭಾ ಉಪಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡೂ ಬಣಗಳು ಮೀನ ಮೇಷ ಎಣಿಸುತ್ತಿರುವಾಗಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅಪಸ್ವರ ಎತ್ತಿದ್ದಾರೆ.

ಮೈತ್ರಿಯಿಂದ ಕಾಂಗ್ರೆಸ್ ಪಕ್ಷಕ್ಕೆ ಧಕ್ಕೆಯಾಗುವುದಾದರೆ, ಮುಂಬರುವ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಏಕಾಂಗಿ ಹೋರಾಟ ನಡೆಸಲಿ ಎಂದು ಸ್ಪಷ್ಟಪಡಿಸಿದ್ದಾರೆ.

ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕುರಿತು ಕಾಂಗ್ರೆಸ್ ಪಕ್ಷ ಇನ್ನೂ ತೀರ್ಮಾನ ಕೈಗೊಂಡಿಲ್ಲ. ಅಲ್ಲದೆ, ಈ ಕುರಿತು ಪಕ್ಷದೊಳಗೆ ಭಿನ್ನಾಭಿಪ್ರಾಯ ಕಂಡು ಬಂದಿರುವ ಹಿನ್ನೆಲೆಯಲ್ಲಿ ಜೆಡಿಎಸ್ ಮೈತ್ರಿ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜಭವನಕ್ಕೆ ಕರವೇ ಮುತ್ತಿಗೆ
ಸರ್ಕಾರದಿಂದ ಸೇಡಿನ ರಾಜಕಾರಣ:ಎಂ.ಪಿ.ಪ್ರಕಾಶ್
ಹಾಲಿಗೆ ಪ್ರೋತ್ಸಾಹ ಧನ:ಸರ್ಕಾರ
ಮಹೇಂದ್ರಗೆ ಹೈಕೋರ್ಟ್ ಜಾಮೀನು
ರಾಜ್ಯೋತ್ಸವ ಪ್ರಶಸ್ತಿಗೆ 10ಸಾವಿರ ಅರ್ಜಿ !
ಕನ್ನಡ ನಾಮಫಲಕ ಹಾಕದಿದ್ದರೆ ಜೈಲು:ಬಚ್ಚೇಗೌಡ