ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಾರಿಗೆ ಸಂಸ್ಥೆ ಬಸ್-ಬೈಕ್ ಡಿಕ್ಕಿ: 3 ಸಾವು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಾರಿಗೆ ಸಂಸ್ಥೆ ಬಸ್-ಬೈಕ್ ಡಿಕ್ಕಿ: 3 ಸಾವು
ಕೆಎಸ್ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕನಲ್ಲಿದ್ದ ಮೂವರು ಸಾವನ್ನಪ್ಪಿರುವ ಘಟನೆ ತಾಲೂಕಿನ ಕೆಮ್ಮಾಳದ ಬಳಿ ಸಂಭವಿಸಿದೆ.

ಮಂಗಳವಾರ ಮುಂಜಾನೆ ಈ ಘಟನೆ ಸಂಭವಿಸಿದ್ದು, ಮೃತರು ಕನಕಪುರ ಪಟ್ಟಣದವರೆಂದು ತಿಳಿದು ಬಂದಿದೆ.

ಈ ಘಟನೆಯಿಂದ ರೊಚ್ಚಿಗೆದ್ದ ಸಾರ್ವಜನಿಕರು ಬಸ್‌ಗೆ ಬೆಂಕಿ ಹಚ್ಚಿದ್ದು, ಬಸ್ ಭಾಗಶಃ ಸುಟ್ಟುಹೋಗಿದೆ. ಈ ಘಟನೆಗೆ ಚಾಲಕನ ಅಜಾಗರೂಕತೆಯೇ ಕಾರಣ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ಸಾತನೂರು ಠಾಣೆಯಲ್ಲಿ ದಾಖಲಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಉಗ್ರರ ಭೀತಿ: ರಾಜ್ಯಾದ್ಯಂತ ಕಟ್ಟೆಚ್ಚರ
ನಿಯೋಗದಿಂದ ಹಿಂದೆ ಸರಿದ ಕಾಂಗ್ರೆಸ್
ಬುದ್ಧ ವಿಹಾರ ಉದ್ಘಾಟನೆಗೆ ಪ್ರತಿಭಾ ಪಾಟೀಲ್
ಪ್ರಚಾರ ಕಾರ್ಯದಿಂದ ದೂರ:ಸಿದ್ಧು ಎಚ್ಚರಿಕೆ
ಮಂಗಳೂರು ಬಸ್ ಅಪಘಾತ:5 ಸಾವು
ಬಿಜೆಪಿಗೆ ಗರ್ವಭಂಗ: ಕುಮಾರಸ್ವಾಮಿ ಭವಿಷ್ಯ