ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದಾಳಿ: ಸರ್ಕಾರದ ವಿರುದ್ಧ ಸಾಂಗ್ಲಿಯಾನ ವಾಗ್ದಾಳಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದಾಳಿ: ಸರ್ಕಾರದ ವಿರುದ್ಧ ಸಾಂಗ್ಲಿಯಾನ ವಾಗ್ದಾಳಿ
ರಾಜ್ಯಾದ್ಯಂತ ಚರ್ಚ್ ಮೇಲಿನ ದಾಳಿ ಪ್ರಕರಣದ ಕುರಿತು ಬಿಜೆಪಿಯಿಂದ ಉಚ್ಛಾಟಿತಗೊಂಡಿರುವ ಸಂಸದ ಸಾಂಗ್ಲಿಯಾನ ಮತ್ತೊಮ್ಮೆ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಒಪ್ಪಿಸಿರುವುದರ ಕುರಿತು ತಮಗೆ ನಂಬಿಕೆಯಿಲ್ಲ. ಈ ನಿಟ್ಟಿನಲ್ಲಿ ಪ್ರಕರಣವನ್ನು ಸಿಬಿಐಗೆ ವಹಿಸಬೇಕೆಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಪ್ರಕರಣ ನಡೆಯಲು ರಾಜ್ಯ ಸರ್ಕಾರದ ವೈಫಲ್ಯ ಕಾರಣ ಎಂದು ದೂರಿದ ಅವರು, ಸರ್ಕಾರ ತನಿಖೆಯನ್ನು ತಮಗೆ ಬೇಕಾದ ರೀತಿಯಲ್ಲಿ ನಡೆಸುತ್ತಿದೆ ಎಂದು ಆರೋಪಿಸಿದರು.

ಈ ಪ್ರಕರಣದಲ್ಲಿ ಪೊಲೀಸ್ ಇಲಾಖೆ ವೈಫಲ್ಯ ಎದ್ದುಕಾಣುತ್ತದೆ ಎಂದು ಗಂಭೀರ ಆರೋಪ ಮಾಡಿದ ಸಾಂಗ್ಲಿಯಾನ, ಪೊಲೀಸರು ಅಮಾಯಕರನ್ನು ಬಂಧಿಸಿದ್ದಾರೆ ಎಂದು ದೂರಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಿಗದಿತ ಸಮಯದಲ್ಲೇ ರಾಜ್ಯೋತ್ಸವ ಪ್ರಶಸ್ತಿ: ಸಿಎಂ
ಆಪರೇಶನ್ ಕಮಲಕ್ಕೆ ರೆಡ್ಡಿಗಳ ಹಣ: ಕುಮಾರಸ್ವಾಮಿ
ಶಾಸ್ತ್ರೀಯ ಸ್ಥಾನ: ವಿಪಕ್ಷ ಹೇಳಿಕೆಗೆ ಖಂಡನೆ
ಸಾರಿಗೆ ಸಂಸ್ಥೆ ಬಸ್-ಬೈಕ್ ಡಿಕ್ಕಿ: 3 ಸಾವು
ಉಗ್ರರ ಭೀತಿ: ರಾಜ್ಯಾದ್ಯಂತ ಕಟ್ಟೆಚ್ಚರ
ನಿಯೋಗದಿಂದ ಹಿಂದೆ ಸರಿದ ಕಾಂಗ್ರೆಸ್