ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮತ್ತೆ ತಲೆನೋವು ತಂದ ರಾಜ್ಯೋತ್ಸವ ಪ್ರಶಸ್ತಿ !
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮತ್ತೆ ತಲೆನೋವು ತಂದ ರಾಜ್ಯೋತ್ಸವ ಪ್ರಶಸ್ತಿ !
ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರ ಆಯ್ಕೆ ಬಹುತೇಕ ಪೂರ್ಣಗೊಂಡಿದೆ. ಆದರೆ ಪ್ರಶಸ್ತಿಗೆ ನಡೆದಿರುವ ಪೈಪೋಟಿಯಿಂದ ಈಗಾಗಲೇ ಆಯ್ಕೆಯಾಗಿರುವ ಕೆಲವರ ಹೆಸರು ಮಾಯವಾದರೆ, ಮತ್ತೆ ಕೆಲವರ ಹೆಸರು ಸೇರ್ಪಡೆಯಾಗುವ ಮೂಲಕ ಗೊಂದಲಕ್ಕೆಎಡೆಮಾಡಿಕೊಡುತ್ತಿದೆ.

ಈಗಾಗಲೇ 70-80 ಮಂದಿಗೆ ಮೀರದಂತೆ ಪಟ್ಟಿ ಸಿದ್ಧಪಡಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಘೋಷಿಸಿದ್ದರೂ, ಪ್ರಶಸ್ತಿ ಆಕಾಂಕ್ಷಿಗಳ ಸಂಖ್ಯೆ ಮಿತಿಮೀರುತ್ತಿದೆ.

ಈ ನಡುವೆ ಪತ್ರಕರ್ತ ರವಿ ಬೆಳೆಗೆರೆ, ರಂಗಕರ್ಮಿ ನಾಗರಾಜ ಮೂರ್ತಿ, ಕಲಾವಿದೆ ಜಯಶ್ರೀ, ಹಿನ್ನೆಲೆ ಗಾಯಕ ಎಸ್.ಪಿ. ಬಾಲಸುಬ್ರಮಣ್ಯ ಸೇರಿದಂತೆ ಹಲವು ಹೆಸರುಗಳು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇದೇ ವೇಳೆ ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ. ಅಲ್ಲದೆ, ಪ್ರತಿ ವರ್ಷವೂ ವಿವಾದ ಹುಟ್ಟಿಸುವ ಈ ಪ್ರಶಸ್ತಿ ಈ ಬಾರಿ ಏನಾಗಲಿದೆ ಎಂದು ಕಾದು ನೋಡಬೇಕಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಸೋಲು ಪತ್ತೆಗೆ ಸಮಿತಿ: ಡಿಕೆಶಿ
ಮಹೇಂದ್ರ ಪ್ರಾಯೋಜಕತ್ವದಲ್ಲಿ ಕೈದಿಗಳ ಕಬಡ್ಡಿ !
ಬೆಳಗಾವಿ: ಉಗ್ರರಿಗಾಗಿ ತೀವ್ರ ಶೋಧ
ದೀಪಾವಳಿ: ಗಾಯಗೊಂಡವರ ಸಂಖ್ಯೆ ನೂರಕ್ಕೆ
ಕಾರ್ಕಳಕ್ಕೆ ನಕ್ಸಲ್ ತಂಡ ಭೇಟಿ
ರಾಜಕೀಯ ತೀರ್ಮಾನಕ್ಕೆ ಬೆಂಬಲವಿಲ್ಲ: ಜೆಡಿಎಸ್