ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ನಿಧಿ ಯೋಜನೆಗೆ 10ಕೋಟಿ ಸಂಗ್ರಹ
ಕನ್ನಡ ನಿಧಿ ಯೋಜನೆಗೆ 10ಕೋಟಿ ರೂ.ಹಣ ಸಂಗ್ರಹಿಸುವ ಗುರಿ ಹೊಂದಲಾಗಿದೆ ಎಂದು ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ನಲ್ಲೂರು ಪ್ರಸಾದ್ ಹೇಳಿದರು.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಮೂರು ಲಕ್ಷ ರೂ.ಹಣ ಸಂಗ್ರಹಿಸಲಾಗಿದೆ ಎಂದು ತಿಳಿಸಿದ ಅವರು ನಿಧಿಗೆ ದೇಣಿಗೆ ನೀಡುವವರಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ ಎಂದರು.

ಜಿಲ್ಲಾ ಹಾಗೂ ತಾಲೂಕು ಸಾಹಿತ್ಯ ಪರಿಷತ್‌ಗಳಿಗೆ ನೇರವಾಗಿ ರಾಜ್ಯ ಸರ್ಕಾರ ಆರ್ಥಿಕ ನೆರವು ನೀಡುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಪ್ಪಿದ್ದಾರೆ ಎಂದು ತಿಳಿಸಿದರು.

ರಾಜ್ಯದ ನಾಲ್ಕು ವಿಭಾಗೀಯ ವಲಯಗಳಲ್ಲಿ ಸಾಹಿತ್ಯ ಸಮ್ಮೇಳನ ನಡೆಸಲಾಗುವುದು. ಪ್ರಥಮ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ನಡೆಸಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸುಳ್ಳು ಮಾಹಿತಿ: ಅಧಿಕಾರಿಗಳ ವಿರುದ್ಧ ದೂರು
ನ.2 ರಿಂದ ಹಂಪಿ ಉತ್ಸವಕ್ಕೆ ಚಾಲನೆ
ಬೆಳೆಗೆರೆ, ದಂಡಾವತಿ: ರಾಜ್ಯೋತ್ಸವ ಪಟ್ಟಿ ಪ್ರಕಟ
ನ.1 ರಂದು ಖಾಸಗಿ ಕಂಪೆನಿಗಳಿಗೆ ರಜೆ ಕಡ್ಡಾಯ
ಸ್ಫೋಟ: ರಾಜ್ಯಾದ್ಯಂತ ಕಟ್ಟೆಚ್ಚರ
ಬೆಳ್ಳುಬ್ಬಿಗೆ ವಿದ್ಯುತ್ ಕಾರ್ಖಾನೆ ಅಧ್ಯಕ್ಷಗಾದಿ