ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಈಶ್ವರಪ್ಪ ಜತೆ ಜೆಡಿಎಸ್ ಮುಖಂಡರ ಮಾತುಕತೆ !
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಈಶ್ವರಪ್ಪ ಜತೆ ಜೆಡಿಎಸ್ ಮುಖಂಡರ ಮಾತುಕತೆ !
ಜೆಡಿಎಸ್‌‌ನ ಕೆಲವು ಮುಖಂಡರು ಮಂಗಳವಾರ ಇಂಧನ ಸಚಿವ ಈಶ್ವರಪ್ಪನವರೊಂದಿಗೆ ಮಾತುಕತೆ ನಡೆಸಿದ್ದು, ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.

ಜೆಡಿಎಸ್ ಮುಖಂಡರಾದ ಇಕ್ಬಾಲ್ ಅನ್ಸಾರಿ, ಚೆಲುವರಾಯ ಸ್ವಾಮಿ, ಆಲ್ಕೋಡ್ ಹನುಮಂತಪ್ಪ ಸೇರಿದಂತೆ ಮೂರು ಮಂದಿ ಜಿಲ್ಲೆಯ ಪ್ರವಾಸಿ ಮಂದಿರದಲ್ಲಿ ಸಚಿವರನ್ನು ಭೇಟಿ ಮಾಡಿದ್ದು, ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಗೆಲುವನ್ನು ಸಾಧಿಸಿರುವ ಹಿನ್ನೆಲೆಯಲ್ಲಿ ಈ ಭೇಟಿಗೆ ಮಹತ್ವ ಬಂದಿದೆ. ನಾಯಕರುಗಳು ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್‌ಗೆ ಭ್ರಮನಿರಸನ: ಬಿಜೆಪಿ
ರಾಜ್ ಸ್ಮಾರಕಕ್ಕೆ 8 ಕೋಟಿ: ಕರಂದ್ಲಾಜೆ
ಕೆಎಸ್‌‌ಡಿಎಲ್ ಸ್ಥಳಾಂತರಕ್ಕೆ ಸರ್ಕಾರದ ಚಿಂತನೆ
ನಕ್ಸಲೀಯರ ಜತೆ ಬಿಜೆಪಿ ಮುಖಂಡರ ಚರ್ಚೆ!
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್