ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಾಸಕರ ಕಡೆಗಣನೆ: ರೇಣುಕಾಚಾರ್ಯ ಆರೋಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಾಸಕರ ಕಡೆಗಣನೆ: ರೇಣುಕಾಚಾರ್ಯ ಆರೋಪ
NRB
ದಾವಣಗೆರೆ: ಸಚಿವರ, ಅಧಿಕಾರಿಗಳ ಮಧ್ಯೆದಲ್ಲಿ ಶಾಸಕರನ್ನು ಕಡೆಗಣಿಸಲಾಗಿದೆ ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಗಂಭೀರ ಆರೋಪ ಮಾಡಿದ್ದಾರೆ.

ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಂದ ಮಾತ್ರವೇ ಸರ್ಕಾರ ನಡೆಯುವುದಿಲ್ಲ ಶಾಸಕರ ಅಗತ್ಯವೂ ಇದೆ. ಹಾಗಿದ್ದಲ್ಲಿ ಮಾತ್ರ ಆಡಳಿತ ನಡೆಸಲು ಸಾಧ್ಯ ಎಂದಿದ್ದಾರೆ.

ಮಾತು ಮುಂದುವರಿಸಿದ ಶಾಸಕರು, ತಮಗೆ ಮುಖ್ಯಮಂತ್ರಿಗಳ ಮೇಲೆ ಅಪಾರ ನಂಬಿಕೆ ಇದೆ. ಆದರೆ ಶಾಸಕರನ್ನು ಇದೇ ರೀತಿ ಕಡೆಗೆಣಿಸಿದರೆ ಅಥವಾ ಶಾಸಕರ ಗೌರವಕ್ಕೆ ಧಕ್ಕೆಯಾದಲ್ಲಿ ಸುಮ್ಮನೆ ಕೂರುವುದಿಲ್ಲ ಎಂದೂ ಅವರು ಈ ಸಂದರ್ಭದಲ್ಲಿ ಎಚ್ಚರಿಕೆ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕರು ಮಾತುಕತೆ ನಡೆಸಿದ್ದು, ಮುಂದಿನ ಕ್ರಮದ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 'ಪಟ್ಟಾಭಿಷೇಕ'
ಶಿರಾಡಿಘಾಟ್ ರಸ್ತೆ ಕಾಮಗಾರಿಗೆ ಗುತ್ತಿಗೆದಾರರ ಹಿಂದೇಟು
ಮ್ಯಾಗಿ ಹೇಳಿಕೆಯ ಸತ್ಯದ ಬಗ್ಗೆ ತನಿಖೆಯಾಗಲಿ: ಜಾಲಪ್ಪ
ವಿದ್ಯುತ್ ಕೊರತೆಗೆ ಕೇಂದ್ರ ಕಾರಣ: ಸಿಎಂ
4 ಶಂಕಿತ ಉಗ್ರರು ಮಂಗಳೂರು ಪೊಲೀಸ್ ವಶಕ್ಕೆ
ಬಿಜೆಪಿ ಗಾಳ ಕಚ್ಚುತ್ತಿರುವ ಅಂಬರೀಷ್?