ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಪಚುನಾವಣೆಗೂ ಮುನ್ನ ಸಂಪುಟ ಪುನಾರಚನೆ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಪಚುನಾವಣೆಗೂ ಮುನ್ನ ಸಂಪುಟ ಪುನಾರಚನೆ?
ವಿಧಾನಸಭಾ ಉಪಚುನಾವಣೆಗೂ ಮುನ್ನ ರಾಜ್ಯ ಸಚಿವ ಸಂಪುಟ ಪುನರ್ ರಚನೆಯಾಗುವ ಸಂಭವವಿದ್ದು, ಪ್ರಮುಖ ಖಾತೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಗಳಿವೆ.

ವಿಧಾನಸಭಾಧ್ಯಕ್ಷ ಜಗದೀಶ್ ಶೆಟ್ಟರ್ ಅವರಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆಗಳು ಹೆಚ್ಚಾಗಿದೆ. ಅಲ್ಲದೆ, ಆ ಸ್ಥಾನಕ್ಕೆ ಉಪಾಧ್ಯಕ್ಷ ಕೆ.ಜಿ. ಬೋಪಯ್ಯ ಅವರನ್ನು ನೇಮಕ ಮಾಡಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಕಳೆದ ಐದು ತಿಂಗಳ ಆಡಳಿತದ ಬಗ್ಗೆ ತೀವ್ರ ಅಸಮಾಧಾನಗೊಂಡಿರುವ ಆರ್ಎಸ್ಎಸ್ ಬದಲಾವಣೆಗೆ ಬಿಜೆಪಿಯನ್ನು ಆಗ್ರಹಿಸಿದೆ. ಈ ನಿಟ್ಟಿನಲ್ಲಿ ಸಚಿವ ಸಂಪುಟ ಪುನರ್ ರಚನೆಗೆ ಸರ್ಕಾರ ಮುಂದಾಗಿದೆ.

ಗೃಹ ಖಾತೆ ನಿರ್ವಹಿಸುತ್ತಿರುವ ಡಾ. ವಿ.ಎಸ್. ಆಚಾರ್ಯ ಹಾಗೂ ಇಂಧನ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ಅವರ ಖಾತೆಗಳಲ್ಲಿ ಬದಲಾವಣೆಯಾಗುವ ಸಾಧ್ಯತೆಳಿವೆ ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಿದ್ಯುತ್ ಅಭಾವ: ಮುಖ್ಯಮಂತ್ರಿಗೆ ಮೊಯ್ಲಿ ತಿರುಗೇಟು
ಬಿಬಿಎಂಪಿ ಚುನಾವಣೆಗೆ 4ತಿಂಗಳ ಹೈ.ಕೋ ಗಡು
ಶಾಸಕರ ಕಡೆಗಣನೆ: ರೇಣುಕಾಚಾರ್ಯ ಆರೋಪ
ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ 'ಪಟ್ಟಾಭಿಷೇಕ'
ಶಿರಾಡಿಘಾಟ್ ರಸ್ತೆ ಕಾಮಗಾರಿಗೆ ಗುತ್ತಿಗೆದಾರರ ಹಿಂದೇಟು
ಮ್ಯಾಗಿ ಹೇಳಿಕೆಯ ಸತ್ಯದ ಬಗ್ಗೆ ತನಿಖೆಯಾಗಲಿ: ಜಾಲಪ್ಪ