ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಳ್ವ 'ಮಾರ್ಗ' ತಪ್ಪು: ಷರೀಫ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಳ್ವ 'ಮಾರ್ಗ' ತಪ್ಪು: ಷರೀಫ್
ಮಾರ್ಗರೇಟ್ ಆಳ್ವ ಹೇಳಿಕೆಗೆ ಬೆಂಬಲ ಸೂಚಿಸುವ ಮೂಲಕ ಕಾಂಗ್ರೆಸ್ ಕೆಂಗಣ್ಣಿಗೆ ಗುರಿಯಾಗಿದ್ದ ಕಾಂಗ್ರೆಸ್ ಹಿರಿಯ ಮುಖಂಡ ಜಾಫರ್ ಷರೀಫ್ ಇದೀಗ ತಮ್ಮ ಮಾತಿನ ಧಾಟಿ ಬದಲಾಯಿಸಿದ್ದಾರೆ.

ಟಿಕೆಟ್ ಮಾರಾಟದ ಆರೋಪ ಮಾಡಿದ ಮಾರ್ಗರೇಟ್ ಆಳ್ವ ಅವರ ಬಗ್ಗೆ ಕೆಪಿಸಿಸಿ ಸಭೆಯಲ್ಲಿ ಅವರು ತೀವ್ರಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಧಾನಸಭಾ ಚುನಾವಣೆ ಬಳಿಕ ನಡೆದ ಎಐಸಿಸಿ ಅಧಿವೇಶನದಲ್ಲಿ ಆಳ್ವ ಈ ವಿಷಯ ಪ್ರಸ್ತಾಪಿಸಬಹುದಿತ್ತು. ಆದರೆ ಬಹಿರಂಗವಾಗಿ ಹೇಳಿಕೆ ನೀಡಬಾರದಿತ್ತು. ಅವರು ಇದ್ದಕ್ಕಿದ್ದಂತೆ ಆರೋಪ ಮಾಡಿದ್ದೇಕೆ ಎಂಬುದು ಗೊತ್ತಾಗಲಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರೇವಣ್ಣ ವಿರುದ್ಧ ಸರ್ಕಾರದ ಮತ್ತೊಂದು ಅಸ್ತ್ರ
ನೇಪಾಳ ಮಾದರಿ ಹೋರಾಟಕ್ಕೆ ನಕ್ಸಲ್ ಯೋಜನೆ!
ವೈದ್ಯರ ಮುಷ್ಕರ ಅಂತ್ಯ
ವೈದ್ಯರ ಮುಷ್ಕರಕ್ಕೆ ಪ್ರತಿಪಕ್ಷಗಳ ಬೆಂಬಲ
ವೈದ್ಯರ ವಿರುದ್ಧ ಹೈಕೋರ್ಟ್‌ಗೆ ದೂರು
ಆಳ್ವ ರಾಜೀನಾಮೆ ಅಂಗೀಕಾರ ಸರಿ: ಆಸ್ಕರ್