ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯಾದ್ಯಂತ ಕನಕ ಜಯಂತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯಾದ್ಯಂತ ಕನಕ ಜಯಂತಿ
ರಾಜ್ಯಾದ್ಯಂತ ಶನಿವಾರ ಭಕ್ತ ಕನಕದಾಸರ ಜಯಂತ್ಯೋತ್ಸವವನ್ನು ಅದ್ದೂರಿಯಿಂದ ಆಚರಿಸಲಾಯಿತು.

ಕನಕ ಜಯಂತಿ ಅಂಗವಾಗಿ ಇಂದು ಸರ್ಕಾರ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ಸಾರ್ವತ್ರಿಕ ರಜೆಯನ್ನು ಘೋಷಿಸಿತ್ತು. ಈ ಮೂಲಕ ಕನಕದಾಸರ ಜಯಂತಿಯನ್ನು ಮೊತ್ತ ಮೊದಲ ಬಾರಿಗೆ ಸರ್ಕಾರದ ನೇತೃತ್ವದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ರಾಜ್ಯದ ವಿವಿಧೆಡ ಕನಕ ಜಯಂತಿ ಅಂಗವಾಗಿ ಆಕರ್ಷಕ ಮೆರವಣಿಗೆ, ಟ್ಯಾಬ್ಲೋ ಶೋಗಳು ಜನಮನರಂಜಿಸಿದವು. ಈ ನಿಟ್ಟಿನಲ್ಲಿ ಕನಕದಾಸರ ಹುಟ್ಟೂರಾದ ಬಾಡಾ ಗ್ರಾಮ, ಧಾರವಾಡ, ಹಾಸನ, ಶಿರಸಿ, ಮೈಸೂರು, ಉಡುಪಿಯಲ್ಲಿ ಕನಕದಾಸರ ಜಯಂತಿಯನ್ನು ಅರ್ಥಪೂರ್ಣವಾಗಿ ನಡೆಸಲಾಯಿತು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಜತೆ ಮೈತ್ರಿ ಇಲ್ಲ: ಚಲುರಾಯಸ್ವಾಮಿ
ವಿದ್ಯುತ್ ಕಡಿತ: ಪ್ರತಿಭಟನೆಗೆ ಕಾಂಗ್ರೆಸ್ ಸಜ್ಜು
ನ್ಯಾ.ವೆಂಕಟಾಚಲ ಬಿಜೆಪಿಗೆ ಸೇರ್ಪಡೆ ?
ಹಿಂದೂ ದೇವರ ಅವಹೇಳನ ಕರಪತ್ರ: ಸಾರ್ವಜನಿಕರಿಂದ ಥಳಿತ
ಬೌದ್ಧ ಧರ್ಮ-ಅನಾವಶ್ಯಕ ವಿವಾದ: ಪೇಜಾವರ ಶ್ರೀ
ಆಸ್ನೋಟಿಕರ್ ವಿರುದ್ಧ ವಾರಂಟ್ ಜಾರಿ