ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದೇವೇಗೌಡರು ಸಿಎಂ ಆಗಲು ನಾನು ಕಾರಣ: ಸಿದ್ದು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದೇವೇಗೌಡರು ಸಿಎಂ ಆಗಲು ನಾನು ಕಾರಣ: ಸಿದ್ದು
ಜೆಡಿಎಸ್ ಕಾಯಕಲ್ಪ ಸಮಾವೇಶವನ್ನು ತೀವ್ರವಾಗಿ ಖಂಡಿಸಿರುವ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ, ಅದೊಂದು ದುಡ್ಡಿನ ಜಾತ್ರೆ ಎಂದು ಲೇವಡಿ ಮಾಡಿದ್ದಾರೆ.

ಜಿಲ್ಲೆಯ ಕಡೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಆಯೋಜಿಸಿರುವ ಕಾಯಕಲ್ಪ ಜನಬೆಂಬಲದ ಸಮಾರಂಭವಲ್ಲ. ಇದೊಂದು ದುಡ್ಡಿನ ಜಾತ್ರೆ ಎಂಬುದು ಸ್ಪಷ್ಟವಾಗುತ್ತದೆ ಎಂದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು, ಮುಖ್ಯಮಂತ್ರಿಗಳಾಗಲು ತಾವು ಹಾಗೂ ಜಾಲಪ್ಪ ಕಾರಣಕರ್ತರಾಗಿದ್ದೇವೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ರಾಜ್ಯದಲ್ಲಿ ವಿದ್ಯುತ್ ವ್ಯವಸ್ಥೆ ತೀವ್ರ ಹದಗೆಟ್ಟಿದ್ದು, ಇದು ಬಿಜೆಪಿ ಸರ್ಕಾರದ ದುರಾಡಳಿತವನ್ನು ಎತ್ತಿ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ದೇವೇಗೌಡ ವಿಷಜಂತುಗಿಂತ ಕ್ರೂರ: ಬಚ್ಚೇಗೌಡ
ಭೀಮಸೇನ ಜೋಶಿಗೆ ಸರ್ಕಾರದಿಂದ ಸನ್ಮಾನ
ಪಕ್ಷ ಸಂಘಟಿಸಿ-ಇಲ್ಲವೇ ನಿವೃತ್ತಿ ಪಡೆಯಿರಿ: ದೇಶಪಾಂಡೆ
ಬೊಮ್ಮಾಯಿ ಸರ್ಕಾರ ಉರುಳಿಸಿದ ಪಾಪಪ್ರಜ್ಞೆ: ಬಚ್ಚೇಗೌಡ
ಎಸ್‌ಇಝಡ್: ಸ್ವಾಮೀಜಿಗಳ ಎದುರೇ ಜಟಾಪಟಿ
ಬಿಜೆಪಿ ವಿರುದ್ಧ ಒಗ್ಗಟ್ಟಾಗಿ: ಅನಂತಮೂರ್ತಿ