ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಐಎಎಲ್ ಕಳಪೆ ಗುಣಮಟ್ಟ: ಡಿಕೆಶಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಐಎಎಲ್ ಕಳಪೆ ಗುಣಮಟ್ಟ: ಡಿಕೆಶಿ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಕಳಪೆ ಗುಣಮಟ್ಟದಲ್ಲಿ ಕಟ್ಟಲಾಗಿದೆ ಎಂದು ಕೆಪಿಸಿಸಿ ಕಾರ್ಯಧಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಲಾಭಕ್ಕಾಗಿ ಕಟ್ಟಲಾಗಿದೆ ವಿನಃ ಗುಣಮಟ್ಟದಲ್ಲಿ ಕೊರತೆ ಕಂಡು ಬಂದಿದೆ ಎಂದರು.

ಈ ಕಾಮಗಾರಿಯಲ್ಲಿ ಭಾರೀ ವಂಚನೆ ನಡೆದಿದ್ದು, ಗುತ್ತಿಗೆದಾರರಾದ ವಿಮನ್ಸ್ ಕಂಪೆನಿಯಿಂದ ಮೋಸವಾಗಿದೆ ಎಂದು ಗಂಭೀರ ಆರೋಪ ಮಾಡಿದ ಅವರು, ಇದು ಅಂತಾರಾಷ್ಟ್ರೀಯ ಗುಣಮಟ್ಟವಿಲ್ಲದ ನಿಲ್ದಾಣ ಎಂದು ದೂರಿದರು.

ಈ ಬಗ್ಗೆ ಜಂಟಿ ಸದನ ರಚಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ ಡಿ.ಕೆ.ಶಿವಕುಮಾರ್, ನಿಲ್ದಾಣದ ಉಸ್ತುವಾರಿಯನ್ನು ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನೀಡಬೇಕೆಂದು ಆಗ್ರಹಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಐಎಎಲ್ ಸಿಇಒ ಬ್ರೂನರ್ ರಾಜೀನಾಮೆ
ಹೊಗೇನಕಲ್: ಜಂಟಿ ಸರ್ವೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗಡಿ ಒತ್ತುವರಿ: ತನಿಖೆಗೆ ಕಾಂಗ್ರೆಸ್ ಆಗ್ರಹ
ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ
ಏಕರೂಪ ವೇತನಕ್ಕೆ ಸಿಎಂ ಒಪ್ಪಿಗೆ
ಮಾಲೆಗಾಂವ್ ಸ್ಫೋಟಕ್ಕೆ ಆರ್‌ಡಿಎಕ್ಸ್ ಬಳಕೆ: ಪಾಂಡೆ