ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಪಚುನಾವಣೆ ಮುಂದೂಡಿಕೆಗೆ ಕೇಂದ್ರದ ಹುನ್ನಾರ: ನಾಯಕ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಪಚುನಾವಣೆ ಮುಂದೂಡಿಕೆಗೆ ಕೇಂದ್ರದ ಹುನ್ನಾರ: ನಾಯಕ್
ಉಪಚುನಾವಣೆ ಮೂಂದೂಡಿಕೆಗೆ ಕೇಂದ್ರ ಸರಕಾರ ಹುನ್ನಾರ ನಡೆಸುತ್ತಿದೆ ಎಂದು ಸಚಿವ ಶಿವನಗೌಡ ನಾಯಕ್ ಆರೋಪಿಸಿದ್ದಾರೆ.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ ಬಿಜೆಪಿ ಅಲೆ ವ್ಯಾಪಕವಾಗಿ ಇರುವುದರಿಂದ ಕಾಂಗ್ರೆಸ್ ನೇತೃತ್ವದ ಕೇಂದ್ರ ಸರಕಾರ ಚುನಾವಣೆ ಮುಂದೂಡಲು ಹುನ್ನಾರ ನಡೆಸಿದೆ ಎಂದು ದೂರಿದರು.

ಉಪಚುನಾವಣೆಯನ್ನು ಯಾವ ಸಂದರ್ಭದಲ್ಲಿ ನಡೆದರು ಸ್ವತಂತ್ರವಾಗಿ ಎದುರಿಸಲು ಬಿಜೆಪಿ ಸಿದ್ಧವಿದೆ ಎಂದು ತಿಳಿಸಿದ ಅವರು, ಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಭವಿಷ್ಯ ನುಡಿದಿದ್ದಾರೆ.

ಇದೇ ವೇಳೆ ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುರಿತು ಮಾತನಾಡಿದ ಸಚಿವರು, ಸಿದ್ದರಾಮಯ್ಯನವರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್‌ನಿಂದ ವಂಚನೆ ನಡೆದಿದೆ. ಪಕ್ಷಕ್ಕೆ ಬರುವುದಾದರೆ ಸ್ವಾಗತ ಎಂದು ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಚರ್ಚ್ ಸ್ಫೋಟ: ನ.28ಕ್ಕೆ ಶಿಕ್ಷೆ ಪ್ರಮಾಣ ಪ್ರಕಟ
ತೊಂಬಟ್ಟು: ಮೃತ ನಕ್ಸಲರಿಗೆ ಶ್ರದ್ಧಾಂಜಲಿ
ಬಿಐಎಎಲ್ ಕಳಪೆ ಗುಣಮಟ್ಟ: ಡಿಕೆಶಿ
ಬಿಐಎಎಲ್ ಸಿಇಒ ಬ್ರೂನರ್ ರಾಜೀನಾಮೆ
ಹೊಗೇನಕಲ್: ಜಂಟಿ ಸರ್ವೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಗಡಿ ಒತ್ತುವರಿ: ತನಿಖೆಗೆ ಕಾಂಗ್ರೆಸ್ ಆಗ್ರಹ