ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನನ್ನ ಮೇಲೆ ಮಾಟ ಮಾಡಿದ್ದಾರೆ: ಬಚ್ಚೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನನ್ನ ಮೇಲೆ ಮಾಟ ಮಾಡಿದ್ದಾರೆ: ಬಚ್ಚೇಗೌಡ
NRB
ನನ್ನ ಮೇಲೆ ಯಾರೋ ಮಾಟ ಮಾಡಿದ್ದಾರೆ, ಆ ಕಾರಣಕ್ಕಾಗಿ ಅದರಿಂದ ಯಾವುದೇ ಆಪತ್ತು ಬಾರದಿರಲಿ ಅಂತ ದೇವರ ಅನುಗ್ರಹ ಬೇಡಲು ಸುಬ್ರಹ್ಮಣ್ಯಕ್ಕೆ ಬಂದಿದ್ದೇನೆ ಎಂದು ಸಚಿವ ಬಚ್ಚೇಗೌಡರು ತಿಳಿಸಿದ್ದಾರೆ.

ದೇವಾಲಯಕ್ಕೆ ಭೇಟಿ ನೀಡಿದ ಕಾರಣಕ್ಕೆ ಸಂಬಂಧಿಸಿದಂತೆ ಸಚಿವ ಬಚ್ಚೇಗೌಡರು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪರಿ ಇದು. ಸಚಿವರು ಮಂಗಳವಾರ ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಹಾಪೂಜೆ ಹಾಗೂ ಶೇಷಪೂಜೆ ನಡೆಸಿದರು.

ಅಲ್ಲದೇ ಕಷ್ಟ ಪರಿಹಾರಕ್ಕಾಗಿ ಬುಧವಾರ ಶ್ರೀಕ್ಷೇತ್ರ ಕೊಲ್ಲೂರಿನಲ್ಲಿ ಚಂಡಿಕಾ ಹೋಮ ಮಾಡುವುದಾಗಿಯೂ ಈ ಸಂದರ್ಭದಲ್ಲಿ ತಿಳಿಸಿದರು. ದೇವರ ಅನುಗ್ರಹ ಪಡೆಯುವ ನಿಟ್ಟಿನಲ್ಲಿ ಮೂರು ದಿನಗಳ ಕಾಲ ತೀರ್ಥಕ್ಷೇತ್ರ ದರ್ಶನ ಪಡೆಯುವುದಾಗಿ ಅವರು ಹೇಳಿದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅನಗತ್ಯ ವೆಚ್ಚಕ್ಕೆ ಕಡಿವಾಣ: ಯಡಿಯೂರಪ್ಪ
ಜೆಡಿಎಸ್-ಕಾಂಗ್ರೆಸ್ ನಡುವೆ ಬಂಗಾರು ಸಂಧಾನ
ಹಾಲಿನ ದರ ಏರಿಕೆ ಅನಿವಾರ್ಯ: ರೇವಣ್ಣ
ವರ್ಗಾವಣೆ: ಲೋಕಾಯುಕ್ತ ತನಿಖೆಗೆ ರೇವಣ್ಣ ಆಗ್ರಹ
ರೆಡ್ಡಿ ಹೇಳಿಕೆಗೆ ಕುಮಾರಸ್ವಾಮಿ ಲೇವಡಿ
ನೀತಿ ಸಂಹಿತೆ: ಸಚಿವ ಉದಾಸಿಗೆ ತಟ್ಟಿದ ಬಿಸಿ