ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > 'ಕೈ' ಬಿಡಲ್ಲ, ಮುಖ್ಯಮಂತ್ರಿ ಆಕಾಂಕ್ಷಿ ನಾನು: ಸಿದ್ದರಾಮಯ್ಯ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
'ಕೈ' ಬಿಡಲ್ಲ, ಮುಖ್ಯಮಂತ್ರಿ ಆಕಾಂಕ್ಷಿ ನಾನು: ಸಿದ್ದರಾಮಯ್ಯ
ಒಂದೆಡೆ ನೂತನ ಪಕ್ಷ ರಚನೆ ಊಹಾಪೋಹ ಹರಿದಾಡುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯನವರು, ಕಾಂಗ್ರೆಸ್ ಬಿಡುವ ಪ್ರಶ್ನೆಯೇ ಇಲ್ಲ ಎಂದು ಮಂಗಳವಾರ ಸ್ಪಷ್ಟಪಡಿಸಿದ ಅವರು ತಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂದಿದ್ದಾರೆ.

ಸಿದ್ದರಾಮಯ್ಯ ಅವರು ಜ.31ರಂದು ಹೊಸ ಪಕ್ಷಕ್ಕೆ ಚಾಲನೆ ಸಿಗಲಿದೆ ಎಂದು ವರ್ತೂರು ಪ್ರಕಾಶ್ ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದರು. ಆದರೆ ಬಳಿಕ ಅದಕ್ಕೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ತನ್ನ ಬೆಂಬಲಿಗರು ನೀಡಿದ್ದು ಅವರ ಹೇಳಿಕೆ ಅಷ್ಟೇ. ಆದರೆ ನಾನಿನ್ನೂ ಕಾಂಗ್ರೆಸ್‌ನಲ್ಲಿಯೇ ಇದ್ದೇನೆ ಎಂದು ಹೇಳಿದ್ದಾರೆ.

ಹೊಸ ಪಕ್ಷ ರಚನೆ ಕುರಿತಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಅವರು, ರಾಜಕೀಯ ನಿಂತ ನೀರಲ್ಲ, ದ್ರುವೀಕರಣ ಆಗುತ್ತಲೇ ಇರುತ್ತದೆ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಖ್ಯಮಂತ್ರಿ ಆಕಾಂಕ್ಷಿ ತಾನು ಎಂದು ಘೋಷಿಸುವ ಮೂಲಕ ಕಾಂಗ್ರೆಸ್‌ಗೆ ಸ್ಪಷ್ಟ ಸಂದೇಶವೊಂದನ್ನು ರವಾನಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪಬ್ ದಾಳಿ: ಬೆಳಗಾವಿಯಲ್ಲಿ ಮುತಾಲಿಕ್ ಬಂಧನ
ಪಬ್ ದಾಳಿ: ಮುತಾಲಿಕ್ ಮಹಾರಾಷ್ಟ್ರಕ್ಕೆ ಪರಾರಿ
ಜ.31ಕ್ಕೆ ಸಿದ್ದು ಹೊಸ ಪಕ್ಷ ಉದಯ: ವರ್ತೂರು
ಸಿದ್ದರಾಮಯ್ಯ ಇಬ್ಬಗೆ ನಿಲುವು ಸರಿಯಲ್ಲ:ದೇಶಪಾಂಡೆ
ಹಿಂದುತ್ವ ಬಿಜೆಪಿಯ ಆಸ್ತಿಯಲ್ಲ: ಕುಮಾರಸ್ವಾಮಿ
ಬಜೆಟ್‌‌ನಲ್ಲಿ ಸಾವಯವ ಕೃಷಿಗೆ 200 ಕೋಟಿ: ಸಿಎಂ