ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಮಾಜಿ ರಾಷ್ಟ್ರಪತಿ ಆರ್. ವೆಂಕಟರಾಮನ್ ಅವರ ನಿಧನದ ಹಿನ್ನಲೆಯಲ್ಲಿ ಜನವರಿ 29ರಿಂದ ಫೆಬ್ರವರಿ 1ರ ವರೆಗೆ ಜರಗಲಿದ್ದ 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆಬ್ರವರಿ 4ಕ್ಕೆ ಮುಂದೂಡಲಾಗಿದೆ. ಸಮ್ಮೇಳನ ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆಗಳು ಇಲ್ಲವೆಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ. ಆರ್. ಕೆ. ನಲ್ಲೂರು ಪ್ರಸಾದ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶ್ರೀರಾಮಸೇನೆ ನಿಷೇಧದ ಬಗ್ಗೆ ಪರಿಶೀಲನೆ: ಸಿಎಂ
ಆಚಾರ್ಯ ಅಸಮರ್ಥ ಗೃಹಮಂತ್ರಿ: ಜನಾರ್ದನ ಪೂಜಾರಿ
'ಕೈ' ಬಿಡಲ್ಲ, ಮುಖ್ಯಮಂತ್ರಿ ಆಕಾಂಕ್ಷಿ ನಾನು: ಸಿದ್ದರಾಮಯ್ಯ
ಪಬ್ ದಾಳಿ: ಬೆಳಗಾವಿಯಲ್ಲಿ ಮುತಾಲಿಕ್ ಬಂಧನ
ಪಬ್ ದಾಳಿ: ಮುತಾಲಿಕ್ ಮಹಾರಾಷ್ಟ್ರಕ್ಕೆ ಪರಾರಿ
ಜ.31ಕ್ಕೆ ಸಿದ್ದು ಹೊಸ ಪಕ್ಷ ಉದಯ: ವರ್ತೂರು