ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಾಹಿತ್ಯ ಸಮ್ಮೇಳನ ಫೆ.4ಕ್ಕೆ ಮುಂದೂಡಿಕೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಾಹಿತ್ಯ ಸಮ್ಮೇಳನ ಫೆ.4ಕ್ಕೆ ಮುಂದೂಡಿಕೆ
ಅಖಿಲ ಭಾರತ 75ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.4ಕ್ಕೆ ಮುಂದೂಡಲಾಗಿದೆ. ಮಾಜಿ ರಾಷ್ಟ್ರಪತಿ ಆರ್.ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕಸಾಪ ಮೂಲಗಳು ತಿಳಿಸಿವೆ.

ಈ ಮೊದಲು ಸಮ್ಮೇಳನವನ್ನು ಜ.29ರಿಂದ ಫೆ.1ರವರೆಗೆ ಸಾಹಿತ್ಯ ಸಮ್ಮೇಳನ ನಡೆಯಬೇಕಾಗಿತ್ತು. ಇದಕ್ಕಾಗಿ ಎಲ್ಲ ಸಿದ್ದತೆಗಳು ಮುಗಿದಿದ್ದವು. ಆದರೆ, ಮಾಜಿ ರಾಷ್ಟ್ರಪತಿ ವೆಂಕಟರಾಮನ್ ಅವರ ನಿಧನದ ಹಿನ್ನೆಲೆಯಲ್ಲಿ ಸರ್ಕಾರ ಶೋಕಾಚರಣೆ ಘೋಷಿಸಿದ್ದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈಗ ಸಮ್ಮೇಳನ ಫೆ.4,5,6,7ರಂದು ನಡೆಯಲಿದೆ. ಗೋಷ್ಠಿ ಮತ್ತಿತರ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಸಾಪ ಅಧ್ಯಕ್ಷ ಡಾ.ಆರ್.ಕೆ.ನಲ್ಲೂರು ಪ್ರಸಾದ್ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗಣಿ ಖನಿಜಗಳು ಸರ್ಕಾರದ ಆಸ್ತಿ: ಹೈಕೋರ್ಟ್
ದೆಹಲಿಗೆ ಸಿದ್ಧರಾಮಯ್ಯ
ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ
ಶ್ರೀರಾಮಸೇನೆ ನಿಷೇಧದ ಬಗ್ಗೆ ಪರಿಶೀಲನೆ: ಸಿಎಂ
ಆಚಾರ್ಯ ಅಸಮರ್ಥ ಗೃಹಮಂತ್ರಿ: ಜನಾರ್ದನ ಪೂಜಾರಿ
'ಕೈ' ಬಿಡಲ್ಲ, ಮುಖ್ಯಮಂತ್ರಿ ಆಕಾಂಕ್ಷಿ ನಾನು: ಸಿದ್ದರಾಮಯ್ಯ