ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಉಡುಪಿ: ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ?
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಉಡುಪಿ: ಕಾಂಗ್ರೆಸ್‌ನಿಂದ ಪ್ರಿಯಾಂಕಾ ಗಾಂಧಿ?
PTI
ಈ ಬಾರಿ ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸೋನಿಯಾ ಪುತ್ರಿ ಪ್ರಿಯಾಂಕ ವಾದ್ರಾ ಅವರನ್ನು ಕಣಕ್ಕಿಳಿಸುವ ಬಗ್ಗೆ ಹಲವು ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.

ಪ್ರಿಯಾಂಕಾ ಗಾಂಧಿ ಅಮೇಠಿ ಕ್ಷೇತ್ರದಿಂದ ಸ್ಪರ್ಧಿಸಲು ಉತ್ಸುಕರಾಗಿದ್ದು, ಒಂದು ವೇಳೆ ಉಡುಪಿ ಕ್ಷೇತ್ರ ಬೇಡವೆಂದರೆ ಪೊಲೀಸ್ ಅಧಿಕಾರಿ ದಯಾ ನಾಯಕ್ ಅವರನ್ನು ಕಣಕ್ಕಿಳಿಸಲು ದೆಹಲಿ ಮಟ್ಟದಲ್ಲಿ ಕಾಂಗ್ರೆಸ್ ಮುಖಂಡರು ತೀರ್ಮಾನಿಸಿದ್ದಾರೆ ಮೂಲಗಳು ತಿಳಿಸಿವೆ.

ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದಗೌಡರಿಗೆ ಪೈಪೋಟಿ ನೀಡಲು ಇವರಿಬ್ಬರು ಸೂಕ್ತ ಎಂದು ಪಕ್ಷದ ಮುಖಂಡರು ಸೋನಿಯಾ ಅವರಿಗೆ ಮನದಟ್ಟು ಮಾಡಿದ್ದಾರೆ. ಸದ್ಯದಲ್ಲೇ ಸೋನಿಯಾ ಕೂಡಾ ಇದಕ್ಕೆ ಸಮ್ಮತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ನಾನು ರಾಜೀನಾಮೆ ನೀಡಿಲ್ಲ. ಈಗಲೂ ಕೆಲಸಕ್ಕೆ ಹೋಗಬಹುದು. ಆದರೆ ಕರ್ನಾಟಕದಲ್ಲಿ ಸೇವೆ ಸಲ್ಲಿಸುವ ಅವಕಾಶಕ್ಕಾಗಿ ಕಾಯುತ್ತಿದ್ದೇನೆ. ಅದು ಪೊಲೀಸ್ ಇಲಾಖೆಯಾದರೂ ಸರಿ, ರಾಜಕಾರಣವಾದರೂ ಸರಿ. ಈ ಅವಕಾಶ ಯಾವ ಕ್ಷೇತ್ರದಲ್ಲಿ ಬಹುಬೇಗ ದೊರೆಯುತ್ತದೋ ಗೊತ್ತಿಲ್ಲ ಎಂದು ದಯಾನಾಯಕ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಗೊಂದಲ-ಪ್ರತಿಭಟನೆಯ ನಡುವೆ 'ಅಕ್ಷರ ಜಾತ್ರೆ'
ಮಠಾಧೀಶರನ್ನು ಯಾಕೆ ಟೀಕಿಸಬಾರದು?: ಕಿ.ರಂ
ನಟ ವಿನೋದ್‌ರಾಜ್ ಹತ್ಯೆಗೆ ಯತ್ನ
ಮಂಗಳೂರಿನಲ್ಲಿ ಮತ್ತೆ ಶ್ರೀರಾಮ ಸೇನೆ ದಾಂಧಲೆ
ಭಯೋತ್ಪಾದನೆ ನಿಗ್ರಹ ದಳ ಅಗತ್ಯ: ಕಲಾಂ
ಗುಟ್ಕಾ ನಿಷೇಧಕ್ಕೆ 1 ವಾರ ಹೈಕೋರ್ಟ್ ತಡೆಯಾಜ್ಞೆ