ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಾಧ್ಯಮಗಳ ವಿರುದ್ದ ನ್ಯಾಯಮೂರ್ತಿ ಕಿಡಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಾಧ್ಯಮಗಳ ವಿರುದ್ದ ನ್ಯಾಯಮೂರ್ತಿ ಕಿಡಿ
ಕೆಲವೊಂದು ಪ್ರಕರಣಗಳಲ್ಲಿ ತಾವೇ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸುತ್ತಿವೆ, ಹಾಗಿದ್ದೂ ಕೂಡ ನ್ಯಾಯಾಧೀಶರು ಕೆಲಸ ಮಾಡಬೇಕಾಗಿದೆ ಎಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಆರ್.ವಿ.ರವೀಂದ್ರನ್ ಅವರು ಅಸಮಾಧಾನ ವ್ಯಕ್ತಪಡಿಸಿ, ಮಾಧ್ಯಮಗಳ ವೈಖರಿ ಬದಲಾಗಬೇಕಿದೆ ಎಂದರು.

ರಾಜ್ಯ ನ್ಯಾಯಾಂಗ ಅಧಿಕಾರಿಗಳ ಸಂಘ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ 14ನೇ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಎರಡು ದಿನಗಳ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಮಾಧ್ಯಮಗಳು ಜನಸಾಮಾನ್ಯರಲ್ಲಿ ಕಾನೂನಿನ ಅರಿವು ಮೂಡಿಸುವ ಪ್ರಯತ್ನ ಮಾಡಬೇಕಾಗಿದೆ. ಅದನ್ನು ಬಿಟ್ಟು ಹೇಳಿದ ವಿಷಯವನ್ನೇ ಪುನಃ ಪುನಃ ತೋರಿಸುವ ಮೂಲಕ ಜನರನ್ನು ದಿಕ್ಕುತಪ್ಪಿಸುವ ಕೆಲಸ ಮಾಡುತ್ತಿವೆ ಎಂದು ವಿದ್ಯುನ್ಮಾನ ಮಾಧ್ಯಮಗಳ ಮೇಲೆ ಕಿಡಿಕಾರಿದರು.

ಅಂಚೆ ಪತ್ರ 2ದಿನದೊಳಗೆ ತಲುಪಿದರೆ ಸುದ್ದಿಯಾಗುತ್ತದೆ. ನ್ಯಾಯಾಲಯದಲ್ಲಿರುವ ಬಹಳಷ್ಟು ಪ್ರಕರಣಗಳು ಒಂದೇ ವಾರದಲ್ಲಿ ಇತ್ಯರ್ಥವಾದರೂ ಸುದ್ದಿಯಾಗುವುದಿಲ್ಲ ಎಂದು ವಿಷಾದಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶೀಘ್ರವೇ ಮಂಗಳೂರಿಲ್ಲಿ ಸಿಇಟಿ ಕೌನ್ಸೆಲಿಂಗ್: ಲಿಂಬಾವಳಿ
ಭ್ರಷ್ಟಾಚಾರ ತಡೆಗೆ ಸರ್ಕಾರಗಳು ವಿಫಲ: ಹೆಗ್ಡೆ
ಮುತಾಲಿಕ್, ಠಾಕ್ರೆಯನ್ನು ಹುಚ್ಚಾಸ್ಪತ್ರೆಗೆ ಸೇರಿಸಿ: ಅಗ್ನಿ
ಪ್ರೇಮಿಗಳ ದಿನಾಚರಣೆ: ಎಲ್ಲೆಡೆ ಬಿಗಿ ಭದ್ರತೆ
ನಿಶಾ ಸುಸನ್‌ಗೆ ಸೀರೆ,ಬಳೆ ರವಾನೆ: ದುರ್ಗಾಸೇನೆ
ಹೆಚ್ಚುವರಿ ಬೆಲೆ ನಿಗದಿ ಅಧಿಕಾರ ರಾಜ್ಯಕ್ಕಿಲ್ಲ: ಹೈಕೋರ್ಟ್