ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಜನತಾ ಪರಿವಾರ ಒಗ್ಗೂಡಿಸಲು ಸಿಂಧ್ಯ ನಿರ್ಧಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಜನತಾ ಪರಿವಾರ ಒಗ್ಗೂಡಿಸಲು ಸಿಂಧ್ಯ ನಿರ್ಧಾರ
ಜನತಾ ಪರಿವಾರದವರನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ಫೆ.26 ರಂದು ಹುಬ್ಬಳ್ಳಿಯಲ್ಲಿ ಜನತಾ ಪರಿವಾರದವರ ಸಭೆ ಕರೆಯಲಾಗಿದೆ ಎಂದು ಮಾಜಿ ಸಚಿವ ಪಿಜಿಆರ್ ಸಿಂಧ್ಯ ತಿಳಿಸಿದ್ದಾರೆ.

ತಮ್ಮ ಬೆಂಬಲಿಗರ ಒತ್ತಾಯದ ಮೇರೆಗೆ ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳಲು ನಿರ್ಧರಿಸಿದ್ದು, ಈ ಚುನಾವಣೆಯಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಸೇರಿದಂತೆ ಮುಂದಿನ ರಾಜಕೀಯ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು.

ಜನತಾ ಪರಿವಾರದ ಹಿರಿಯ ಮುಖಂಡರಾದ ಓಂ ಪ್ರಕಾಶ್ ಸಿಂಗ್, ವೀರೇಂದ್ರ ಕುಮಾರ್, ಶ್ರೀಮತಿ ಎಂ.ಎಸ್.ಅಪ್ಪುರಾವ್ ಭಾಗವಹಿಸಲಿದ್ದಾರೆ. ರಾಜ್ಯದ ಜನತಾ ಪರಿವಾರದ ನಾಯಕರಿಗೂ ಆಹ್ವಾನ ನೀಡಿದ್ದು, ಭಾಗವಹಿಸುವ ನಿರೀಕ್ಷೆ ಇದೆ ಎಂದು ಅವರು ತಿಳಿಸಿದರು

ಮುಖ್ಯಮಂತ್ರಿ ಯಡಿಯೂರಪ್ಪ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡುಬಜೆಟ್ ಪ್ರಕಟಿಸಿದ್ದಾರೆ. ಆದರೆ ಜಾಗತಿಕ ಆರ್ಥಿಕ ಕುಸಿತದಿಂದಾಗಿ 2009-10ನೇ ಸಾಲಿನಲ್ಲಿ 10 ರಿಂದ 12 ಸಾವಿರ ಕೋಟಿ ರೂ. ಆದಾಯ ಕೊರತೆಯಾಗಲಿದೆ ಎಂದಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಯೋಜನಾ ವೆಚ್ಚದ ಶ್ವೇತಪತ್ರ ಹೊರಡಿಸಿ:ದೇಶಪಾಂಡೆ
ಸಿದ್ದುವಿಗೆ ನಿಷ್ಠನಾಗಿರುವುದಿಲ್ಲ: ವರ್ತೂರು
ಶಿರಾಡಿ ಘಾಟ್ ಸ್ಥಳ ಪರಿಶೀಲನೆ
ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ
ಪಬ್ ದಾಳಿ: ನಿಮ್ಮನ್ನು ಯಾಕೆ ಗಡಿಪಾರು ಮಾಡಬಾರದು?
ರಾಮಚಂದ್ರೇಗೌಡ ವಿರುದ್ಧ ಮಾನನಷ್ಟ ಮೊಕದ್ದಮೆ