ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಆಜಾದ್ ಎದುರೇ ಕಾಂಗ್ರೆಸ್ಸಿಗರ ಹೊಯ್‌‌ಕೈ !
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಆಜಾದ್ ಎದುರೇ ಕಾಂಗ್ರೆಸ್ಸಿಗರ ಹೊಯ್‌‌ಕೈ !
ಲೋಕಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಕಸರತ್ತು ಆರಂಭಿಸಿದ ಕಾಂಗ್ರೆಸ್ ಪಕ್ಷಕ್ಕೆ ಬಂಡಾಯದ ಬಿಸಿ ತಟ್ಟಿದೆ. ನಗರದ ಹೊರವಲಯದ ರೆಸಾರ್ಟ್‌ನಲ್ಲಿ ಶನಿವಾರ ನಡೆದ ಕ್ಷೇತ್ರವಾರು ಸಮಾಲೋಚನಾ ಸಭೆಯಲ್ಲಿ ಕೋಲಾರದ ಕಾಂಗ್ರೆಸ್ ನಾಯಕರು ಮತ್ತು ಅವರ ಬೆಂಬಲಿಗರು ಪರಸ್ಪರ ಧಿಕ್ಕಾರದ ಘೋಷಣೆ ಕೂಗಿದರಲ್ಲದೇ,ಕೈಕೈ ಮಿಲಾಯಿಸಿದ ಘಟನೆ ನಡೆಯಿತು.

ಕೇಂದ್ರ ಸಚಿವ ಕೆ.ಎಚ್.ಮುನಿಯಪ್ಪ ಮತ್ತು ಚಿಂತಾಮಣಿ ಶಾಸಕ ಎಂ.ಸಿ.ಸುಧಾಕರ ಬೆಂಬಲಿಗರು ಪರಸ್ಪರ ಬ್ರೋಕರ್‌‌ಗಳು ಎಂಬ ಆರೋಪಗಳನ್ನು ಮಾಡಿಕೊಂಡರು. ಸುಧಾಕರ್ ಅವರನ್ನು ಬಿಜೆಪಿ ಬ್ರೋಕರ್ ಎಂದು ಕೆ.ಎಚ್.ಮುನಿಯಪ್ಪ ಬೆಂಬಲಿಗರು ಆರೋಪಿಸಿದರೆ, ಕೆ.ಎಚ್.ಮುನಿಯಪ್ಪ ಜೆಡಿಎಸ್ ಬ್ರೋಕರ್ ಎಂದು ಸುಧಾಕರ ಬೆಂಬಲಿಗರು ಆರೋಪಿಸಿದರು.

ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹೊತ್ತಿರುವ ಗುಲಾಂ ನಬಿ ಆಜಾದ್ ಈ ಘಟನೆಯನ್ನು ಖುದ್ದು ವೀಕ್ಷಿಸಿ ಸಿಟ್ಟಿನಿಂದ ಸಭೆಯನ್ನು ಅಲ್ಲಿಗೆ ನಿಲ್ಲಿಸಿ ಭಾನುವಾರಕ್ಕೆ ಮುಂದೂಡಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಶಿರಾಡಿಘಾಟ್‌ಗೆ ಕಾಂಕ್ರಿಟ್ ರಸ್ತೆ: ಮುನಿಯಪ್ಪ
ಶಾಸಕ ಯೋಗೇಶ್ವರ್ ಬಿಜೆಪಿ ತೆಕ್ಕೆಗೆ ?
ಬಿಡಿಎ 3 ಹೊಸ ಬಡಾವಣೆ ನಿರ್ಮಾಣಕ್ಕೆ ಸಂಪುಟ ಅಸ್ತು
ಗುಂಪುಗಾರಿಕೆಗೆ ಇನ್ಮುಂದೆ ಅವಕಾಶವಿಲ್ಲ: ಗುಲಾಂ ನಬಿ
ದಾಳಿ ನಡೆಸುವುದು ಭಾರತೀಯ ಸಂಸ್ಕೃತಿಯಲ್ಲ: ಆಡ್ವಾಣಿ
ಸರಕಾರದಿಂದ ಲೋಕಾಯುಕ್ತರಿಗೆ 'ಅಂಕುಶ'