ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಅವನತಿಗೆ ಡಿಕೆಶಿ ಕಾರಣ: ಯೋಗೇಶ್ವರ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಅವನತಿಗೆ ಡಿಕೆಶಿ ಕಾರಣ: ಯೋಗೇಶ್ವರ್
ರಾಜ್ಯದಲ್ಲಿ ಕಾಂಗ್ರೆಸ್‌ ಹಿನ್ನೆಡೆ ಅನುಭವಿಸಲು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಂದಾಗಿ ಕಾಂಗ್ರೆಸ್ ಹಿನ್ನೆಡೆ ಸಾಧಿಸುತ್ತಿದೆ ಎಂದು ಕಾಂಗ್ರೆಸ್ ಶಾಸಕ ಸಿ.ಪಿ.ಯೋಗೇಶ್ವರ್ ಕಿಡಿಕಾರಿದ್ದಾರೆ.

ಚನ್ನಪಟ್ಟಣದಲ್ಲಿ ಭಾನುವಾರ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಶಾಸಕನಾಗಿ ಮೂರು ಬಾರಿ ಗೆದ್ದರೂ ಕಾಂಗ್ರೆಸ್‌ನಲ್ಲಿ ಹಿಂಸೆ, ನೋವು ಅನುಭವಿಸುತ್ತಿರುವುದಾಗಿ ಹೇಳಿದರು.

ಶಾಸಕ ಯೋಗೇಶ್ವರ್ ಬಿಜೆಪಿಗೆ ಸೇರುತ್ತಿದ್ದಾರೆ ಎಂಬ ಸುಳಿವು ದೊರೆತ ನಂತರ ಕಾರ್ಯಕರ್ತರು ಬಿಜೆಪಿಗೆ ಸೇರುವುದು ಬೇಡವೆಂದು ಭಾಷಣಕ್ಕೆ ಅಡ್ಡಿಪಡಿಸಿದರು. ಹೀಗಾಗಿ ಕೆಲಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಕಳೆದ ಸಮ್ಮಿಶ್ರ ಸರಕಾರದಲ್ಲಿ ತಮಗೆ ದೊರೆತಿದ್ದ ಮಂತ್ರಿಗಾದಿಯನ್ನು ಶಿವಕುಮಾರ್ ತಪ್ಪಿಸಿದರು ಎಂದು ದೂರಿದರು.

ಡಿ.ಕೆ.ಶಿವಕುಮಾರ್ ಅವರ ಸೇಡಿನ ರಾಜಕಾರಣದಿಂದಾಗಿ ಕಾಂಗ್ರೆಸ್ ನೆಲಕಚ್ಚುವಂತಾಗಿದೆ ಎಂದು ಯೋಗೇಶ್ವರ್ ಗಂಭೀರವಾಗಿ ಆರೋಪಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ವಜಾದ ಹಿಂದೆ ರಾಜಕೀಯ ಪಿತೂರಿ ಇದೆ: ನಿರ್ಮಲಾ
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ
ಬೆಂಗಳೂರು: ಶೂಟೌಟ್‌ಗೆ ದಂಪತಿ ಬಲಿ
ಸುಳ್ಳು ಹೇಳುವುದರಲ್ಲಿ ಸಿಎಂ ಎತ್ತಿದ ಕೈ: ದೇವೇಗೌಡ
ಅಮೃತಮಹೋತ್ಸಕ್ಕೆ ಅದ್ದೂರಿ ಚಾಲನೆ
ಸಭಾಧ್ಯಕ್ಷರ ರೂಲಿಂಗ್-ನೋ ರಿಯಾಕ್ಷನ್: ಯಡಿಯೂರಪ್ಪ