ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಭಿವೃದ್ದಿ ಕುಂಠಿತಕ್ಕೆ ಹಿಂದಿನ ಸರಕಾರಗಳ ನಿರ್ಲಕ್ಷ್ಯ ಕಾರಣ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಭಿವೃದ್ದಿ ಕುಂಠಿತಕ್ಕೆ ಹಿಂದಿನ ಸರಕಾರಗಳ ನಿರ್ಲಕ್ಷ್ಯ ಕಾರಣ: ಸಿಎಂ
ರಾಜ್ಯದಲ್ಲಿ ಆಡಳಿತ ನಡೆಸಿದ ಹಿಂದಿನ ಸರಕಾರಗಳು ನಗರದ ಅಭಿವೃದ್ದಿಯನ್ನು ಕಡೆಗಣಿಸಿದ ಕಾರಣ ಇಲ್ಲಿನ ನಾಗರಿಕರು ಮೂಲ ಸೌಕರ್ಯವಿಲ್ಲದೆ ಪರದಾಡುವಂತಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

ಈಗ ಮಾಡುತ್ತಿರುವ ಕಾಮಗಾರಿಗಳನ್ನು ಈ ಮೊದಲೇ ಇದ್ದ ಸರಕಾರಗಳು ಮಾಡಿದ್ದರೆ ವೆಚ್ಚವೂ ಕಡಿಮೆಯಾಗುತಿತ್ತು. ಜತೆಗೆ ನಾಗರಿಕರಿಗೆ ಹೆಚ್ಚಿನ ಉಪಯೋಗವೂ ಆಗುತ್ತಿತ್ತು. ಈ ಮೊದಲು ಕೇವಲ 25 ಲಕ್ಷ ರೂಪಾಯಿಗಳಲ್ಲಿ ಆಗುತ್ತಿದ್ದ ಕಾಮಗಾರಿಗಳಿಗೆ ಈಗ ಒಂದು ಕೋಟಿ ರೂ. ವೆಚ್ಚವಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯದಲ್ಲಿ 9 ತಿಂಗಳಿನಿಂದ ಅಭಿವೃದ್ದಿ ಕಾಮಗಾರಿಗಳು ಭರದಿಂದ ನಡೆಯುತ್ತಿವೆ. ಕಾಮಗಾರಿಗಳು ವೇಗವಾಗಿ ಸಾಗುವಂತೆ ಮಾಡಲು ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ಸಿಎಂ ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ಅವನತಿಗೆ ಡಿಕೆಶಿ ಕಾರಣ: ಯೋಗೇಶ್ವರ್
ವಜಾದ ಹಿಂದೆ ರಾಜಕೀಯ ಪಿತೂರಿ ಇದೆ: ನಿರ್ಮಲಾ
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ
ಬೆಂಗಳೂರು: ಶೂಟೌಟ್‌ಗೆ ದಂಪತಿ ಬಲಿ
ಸುಳ್ಳು ಹೇಳುವುದರಲ್ಲಿ ಸಿಎಂ ಎತ್ತಿದ ಕೈ: ದೇವೇಗೌಡ
ಅಮೃತಮಹೋತ್ಸಕ್ಕೆ ಅದ್ದೂರಿ ಚಾಲನೆ