ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಯಲಹಂಕ ರಸ್ತೆಗೆ ಮೇ.ಸಂದೀಪ್ ಹೆಸರು: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಯಲಹಂಕ ರಸ್ತೆಗೆ ಮೇ.ಸಂದೀಪ್ ಹೆಸರು: ಸಿಎಂ
ಮುಂಬೈ ಭಯೋತ್ಪಾದನಾ ದಾಳಿಯ ಸಂದರ್ಭದಲ್ಲಿ ಉಗ್ರರ ಗುಂಡಿಗೆ ಬಲಿಯಾದ ಎನ್‌ಎಸ್‌ಜಿ ಕಮಾಂಡರ್ ಮೇ.ಸಂದೀಪ್ ಉನ್ನಿಕೃಷ್ಣನ್ ಅವರ ಸ್ಮರಣಾರ್ಥ ಕರ್ನಾಟಕ ಸರಕಾರ ಯಲಹಂಕದ ರಸ್ತೆಗೆ ಅವರ ಹೆಸರನ್ನು ಇಡುವುದಾಗಿ ತಿಳಿಸಿದೆ.

ಸುಮಾರು 200ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಯಲಹಂಕ ಉಪನಗರ ರಸ್ತೆಗೆ ದಿ.ಮೇಜರ್ ಉನ್ನಿಕೃಷ್ಣನ್ ಅವರ ಹೆಸರನ್ನು ಇಡುವುದಾಗಿ ಅಭಿವೃದ್ದಿ ಕಾಮಗಾರಿಯ ಉದ್ಘಾಟನೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕಳೆದ ವರ್ಷ ಮುಂಬೈಯಲ್ಲಿ ಭಯೋತ್ಪಾದಕರು ನಡೆಸಿದ ದಾಳಿಯ ಸಂದರ್ಭದಲ್ಲಿ ಉಗ್ರರ ವಿರುದ್ಧ ಹೋರಾಡಿ ಹುತಾತ್ಮರಾದ ಮೇಜರ್ ಸಂದೀಪ್ ಅವರ ಕುಟುಂಬಕ್ಕೆ ರಾಜ್ಯ ಸರಕಾರ 30ಲಕ್ಷ ರೂಪಾಯಿ ಪರಿಹಾರ ನೀಡಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸರಕಾರಕ್ಕೆ ಯಾರ ಸರ್ಟಿಫಿಕೇಟ್ ಬೇಡ: ಯಡಿಯೂರಪ್ಪ
ಅಭಿವೃದ್ದಿ ಕುಂಠಿತಕ್ಕೆ ಹಿಂದಿನ ಸರಕಾರಗಳ ನಿರ್ಲಕ್ಷ್ಯ ಕಾರಣ: ಸಿಎಂ
ಕಾಂಗ್ರೆಸ್ ಅವನತಿಗೆ ಡಿಕೆಶಿ ಕಾರಣ: ಯೋಗೇಶ್ವರ್
ವಜಾದ ಹಿಂದೆ ರಾಜಕೀಯ ಪಿತೂರಿ ಇದೆ: ನಿರ್ಮಲಾ
ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಹೈಕಮಾಂಡ್‌ಗೆ
ಬೆಂಗಳೂರು: ಶೂಟೌಟ್‌ಗೆ ದಂಪತಿ ಬಲಿ