ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ನೀತಿ ಸಂಹಿತೆ ಬಗ್ಗೆ ಪೊಲೀಸರಿಗೆ ತರಬೇತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ನೀತಿ ಸಂಹಿತೆ ಬಗ್ಗೆ ಪೊಲೀಸರಿಗೆ ತರಬೇತಿ
ಮುಂಬರುವ ಲೋಕಸಭಾ ಚುನಾವಣೆಗೆ ವೇದಿಕೆ ಸಿದ್ದಗೊಂಡಿದ್ದು, ಸಬ್ ಇನ್ಸ್ಪೆಕ್ಟರ್‌‌ಗಿಂತ ಮೇಲ್ಪಟ್ಟ ಅಧಿಕಾರಿಗಳಿಗೆ ಚುನಾವಣಾ ನೀತಿ ಸಂಹಿತೆಯ ಕುರಿತು ತರಬೇತಿ ನೀಡಲಾಗುವುದು ಎಂದು ಪೊಲೀಸ್ ಆಯುಕ್ತ ಶಂಕರ ಬಿದರಿ ತಿಳಿಸಿದ್ದಾರೆ.

ಯಾವ ಕಾನೂನನ್ನು ಹೇಗೆ ಜಾರಿಗೆ ತರಬೇಕು ಎಂಬುದರ ಬಗ್ಗೆ ತಿಳಿವಳಿಕೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು. ಕಳೆದ ಚುನಾವಣೆಯಲ್ಲಿ ಜಾರಿಯಲ್ಲಿದ್ದ ಆಯೋಗದ ಸಹಾಯವಾಣಿ ಈಗ ಆಧುನೀಕರಣಗೊಂಡಿದ್ದು, ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳ ವಿವರಗಳನ್ನು ಒಂದೇ ಕೊಠಡಿಯಲ್ಲಿ ಕುಳಿತು ವೀಕ್ಷಿಸಬಹುದು ಎಂದು ಚುನಾವಣಾಧಿಕಾರಿ ವಿದ್ಯಾಶಂಕರ್ ತಿಳಿಸಿದರು.

ಸಾರ್ವಜನಿಕರು ಹಾಗೂ ರಾಜಕಾರಣಿಗಳಿಂದ ಮಾಹಿತಿ ಪಡೆಯಲು ಪೊಲೀಸ್ ಇಲಾಕೆ ಹಾಗೂ ಚುನಾವಣಾ ಆಯೋಗ ಸಹಾಯವಾಣಿಗಳನ್ನು ಆರಂಭಿಸಲಿದೆ. ಮೊದಲಿಗೆ ಪೊಲೀಸ್ ನಿಯಂತ್ರಣ ಕೊಠಡಿ ದೂ. 100ಕ್ಕೆ ಕರೆ ಮಾಡಿ ನೀತಿ ಸಂಹಿತೆ ಉಲ್ಲಂಘನೆ ಕುರಿತು ತಿಳಿಸಬಹುದು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple, Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಪರಾಧಿಗಳ ಸ್ಪರ್ಧೆಗೆ ಅವಕಾಶವಿಲ್ಲ: ಚು. ಆಯೋಗ
ಅಮೃತಮಹೋತ್ಸವಕ್ಕೆ ಇಂದು ತೆರೆ
ಆಡ್ವಾಣಿಗೆ ಪ್ರಧಾನಿ ಯೋಗ್ಯತೆ ಇಲ್ಲ: ದೇಶಪಾಂಡೆ
ಯಡಿಯೂರಪ್ಪ ಸರ್ವಜ್ಞ: ದೇವೇಗೌಡ ಟೀಕೆ
ನಿರ್ಮಲಾ ವೆಂಕಟೇಶ್ ಬಿಜೆಪಿ ಪಾಳಯಕ್ಕೆ
ಬಿಜೆಪಿಗೂ ತಲೆ ನೋವಾದ ಕುಟುಂಬ ರಾಜಕಾರಣ!