ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಂಬರೀಷ್‌ಗೆ ಗಾಳ ಹಾಕುತ್ತಿರುವ ಬಿಜೆಪಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಂಬರೀಷ್‌ಗೆ ಗಾಳ ಹಾಕುತ್ತಿರುವ ಬಿಜೆಪಿ
PTI
ಕಾಂಗ್ರೆಸ್ ತೊರೆಯುವ ಮುನ್ಸೂಚನೆ ನೀಡಿರುವ ಮಂಡ್ಯ ಸಂಸದ ಅಂಬರೀಷ್ ಅವರನ್ನು ಸೆಳೆಯಲು ಬಿಜೆಪಿ ತೀವ್ರ ಪ್ರಯತ್ನ ನಡೆಸುತ್ತಿದೆ ಎಂದು ನಿಕಟ ಮೂಲಗಳು ಹೇಳಿವೆ.

ಅಂಬರೀಷ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕಿಳಿಸಲು ಬಿಜೆಪಿ ಪ್ರಯತ್ನ ನಡೆಸುತ್ತಿದೆ. ಈ ಕುರಿತು ಈಗಾಗಲೇ ಬಿಜೆಪಿ ನಾಯಕರು ಅಂಬರೀಷ್ ಅವರೊಂದಿಗೆ ಮಾತುಕತೆಯನ್ನೂ ನಡೆಸಿದ್ದು, ಶನಿವಾರ ಸಂಜೆಯೊಳಗೆ ಅಂತಿಮ ನಿರ್ಧಾರ ಹೊರಬೀಳುವ ಸಾಧ್ಯತೆಗಳಿವೆ ಎನ್ನಲಾಗಿದೆ.

ಶನಿವಾರ ನಡೆಯಲಿರುವ ಬಿಜೆಪಿ ರಾಜ್ಯ ಚುನಾವಣಾ ಸಮಿತಿ ಸಭೆಯಲ್ಲಿ ಈ ಕುರಿತು ಸ್ಪಷ್ಟಣ ಚಿತ್ರಣ ದೊರೆಯುವ ಸಾಧ್ಯತೆಗಳಿವೆ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ. ಒಂದು ವೇಳೆ ಅಂಬರೀಷ್ ಇದಕ್ಕೆ ಒಪ್ಪದಿದ್ದಲ್ಲಿ, ಇಲ್ಲಿಂದ ವೈದ್ಯ ಶಿಕ್ಷಣ ಸಚಿವ ರಾಮಚಂದ್ರೇಗೌಡ ಅವರನ್ನು ಕಣಕ್ಕಿಳಿಸುವ ಕುರಿತು ಬಿಜೆಪಿ ಚಿಂತನೆ ನಡೆಸಿದೆ ಎಂದೂ ಹೇಳಲಾಗುತ್ತಿದೆ.

ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜಕೀಯ ಆತ್ಮಹತ್ಯೆ ಮಾಡಿಕೊಳ್ಳದಿರಿ: ಕಟ್ಟಾ
ಬಳ್ಳಾರಿ: ಬಿಜೆಪಿ ಪರ ಪ್ರಚಾರಕ್ಕೆ ಪಾರಿವಾಳಗಳು
ಕಾಂಗ್ರೆಸ್ ಪಟ್ಟಿಯಲ್ಲಿ ಕೃಷ್ಣ, ಧರಂ, ಖರ್ಗೆ?
ಉಡುಪಿ ಜಿಲ್ಲೆಯಲ್ಲೊಂದು ಚಾಪ್ಲಿನ್ ವಿವಾದ
ಮಾಯಾ ಪ್ರಧಾನಿಯಾಗಲು ಅಭ್ಯಂತರವಿಲ್ಲ: ಕುಮಾರ್
ಇವೆಂಟ್ಸ್ ಹೌಸ್ 'ಮುಖವಾಡ'ದ ರಂಗು