ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಿಂದೂ ಸಮಾಜೋತ್ಸವಕ್ಕೆ ಅವಕಾಶ ಕೊಡ್ಬೇಡಿ: ಕಾಂಗ್ರೆಸ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಿಂದೂ ಸಮಾಜೋತ್ಸವಕ್ಕೆ ಅವಕಾಶ ಕೊಡ್ಬೇಡಿ: ಕಾಂಗ್ರೆಸ್
ಶಾಂತಿ ಸೌಹಾರ್ದತೆ ಕದಡುತ್ತಿರುವ ಹಿಂದೂ ಸಮಾಜೋತ್ಸವಗಳನ್ನು ನಡೆಸಲು ಅವಕಾಶ ಕೊಡಬಾರದು ಎಂದು ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ಆಯೋಗವನ್ನು ಮಂಗಳವಾರ ಒತ್ತಾಯಿಸಿದೆ.

ಚುನಾವಣಾ ನೀತಿ ಸಂಹಿತೆ ಬಗ್ಗೆ ರಾಜ್ಯದ ಮುಖ್ಯ ಚುನಾವಣಾಧಿಕಾರಿಗಳು ಇಂದು ಕರೆದಿದ್ದ ರಾಜಕೀಯ ಪಕ್ಷಗಳ ಸಭೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಹಿಂದೂ ಸಮಾಜೋತ್ಸವಗಳನ್ನು ಸಂಘಟಿಸುವ ಮೂಲಕ ಬಿಜೆಪಿ ರಂಗೋಲಿ ಕೆಳಗೆ ನುಸುಳುವ ಪ್ರಯತ್ನ ನಡೆಸಿದೆ.

ಚುನಾವಣಾ ದೃಷ್ಟಿಯಿಟ್ಟುಕೊಂಡು ಆಯೋಜಿಸುವ ಈ ಸಮಾವೇಶಗಳಿಗೆ ಅವಕಾಶ ನೀಡದಂತೆ ಸಭೆಯಲ್ಲಿ ಈ ಪಕ್ಷಗಳು ಒತ್ತಾಯಿಸಿದವು. ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ನ ರಾಮಚಂದ್ರಪ್ಪ ಹಾಗೂ ಜೆಡಿಎಸ್‌ನ ದತ್ತರವರು ಹಿಂದು ಮತಗಳನ್ನು ಒಗ್ಗೂಡಿಸಲು ಈ ಸಮಾಜೋತ್ಸವ ಆಯೋಜಿಸುತ್ತಿರುವುದನ್ನು ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಪೊಲೀಸ್ ಮಹಾನಿರ್ದೇಶಕರ ಗಮನಕ್ಕೆ ತಂದಿದ್ದೇವೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯ ಅಡವಿಡಲು ಬಿಜೆಪಿ ಹಿಂಜರಿಯಲ್ಲ: ಉಗ್ರಪ್ಪ
ಅನಂತ್ ವಿರುದ್ಧ ಮುನಿಸು-ಯಡಿಯೂರಪ್ಪ ಸಭೆಗೆ ಗೈರು
ಮಾ.23: ಸೋನಿಯಾ ಪ್ರಚಾರ ದಾವಣಗೆರೆಯಿಂದ ಆರಂಭ
ಗೌಡರು ಮತ್ತೆ ಪ್ರಧಾನಿ ಆಗೋ ಕನಸಲ್ಲಿದ್ದಾರೆ: ಸಿದ್ದು
ಬಿಜೆಪಿ ವಿರುದ್ಧ ಸ್ಪರ್ಧಿಸಲು ಕಾಂಗ್ರೆಸ್ ಹಿಂದೇಟು: ಸಿಎಂ
ಕನ್ನಡ ದ್ರೋಹಿ ಸುರೇಶ್ ಅಂಗಡಿ ಉಚ್ಚಾಟನೆಗೆ ಕರವೇ ಆಗ್ರಹ