ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರಾಜ್ಯದಲ್ಲಿ ಗುಜರಾತ್‌ಕ್ಕಿಂತ ಕಳಪೆ ಆಡಳಿತ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರಾಜ್ಯದಲ್ಲಿ ಗುಜರಾತ್‌ಕ್ಕಿಂತ ಕಳಪೆ ಆಡಳಿತ: ದೇವೇಗೌಡ
NRB
ಗುಜರಾತ್ ಮಾದರಿಯಲ್ಲಿ ರಾಜ್ಯವನ್ನು ಅಭಿವೃದ್ಧಿ ಪಡಿಸುವುದಾಗಿ ಮುಖ್ಯಮಂತ್ರಿಗಳು ಘೋಷಿಸಿದ್ದರೂ ಕೂಡ, ಕರ್ನಾಟಕ ಗುಜರಾತ್‌ಕ್ಕಿಂತ ಕಳಪೆ ಆಡಳಿತ ನಡೆಸುವ ಮೂಲಕ ಆಡಳಿತರೂಢ ಬಿಜೆಪಿ ಸರ್ಕಾರ ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಗುಜರಾತ್‌‌ನಲ್ಲಿ ಎರಡು ತಿಂಗಳ ಕಾಲ ಗಲಭೆ ನಡೆಯಿತು, ಆದರೆ ಕರ್ನಾಟಕದಲ್ಲಿ ದಿನನಿತ್ಯ ಏನು ನಡೆಯುತ್ತಿದೆ ಎಂಬುದೇ ತಿಳಿಯುತ್ತಿಲ್ಲ ಎಂದು ಅವರು ಇಂದು ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ಆತಂಕ ವ್ಯಕ್ತಪಡಿಸಿದರು.

ಆಡಳಿತಾರೂಢ ಬಿಜೆಪಿ ಅತ್ಯಂತ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ ಗೌಡರು, ಇದೊಂದು ತುಘಲಕ್ ದರ್ಬಾರ್ ಆಗಿದೆ. ಜಾತಿ-ಧರ್ಮದ ವಿಷಬೀಜ ಬಿತ್ತಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಕೆಲಸಕ್ಕೆ ಬಿಜೆಪಿ ಮುಂದಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪೇಜಾವರಶ್ರೀ ವಿರುದ್ಧ ಕ್ರಮಕ್ಕೆ ಜೆಡಿಎಸ್ ಆಗ್ರಹ
ಚುನಾವಣಾ ಆಯೋಗದ ವಿರುದ್ಧ ದೇಶಪಾಂಡೆ ಕಿಡಿ
ಬಿಕೋ ಎನ್ನುತ್ತಿರುವ ವಿಧಾನ ಸೌಧ
ಮಂಡ್ಯದಿಂದ ಮಾತ್ರ ಸ್ಪರ್ಧೆ - 'ಅಂಬರೀಶ್' ಭಿನ್ನರಾಗ
ಪ್ರಚಾರಕ್ಕೆ ಪಾರಿವಾಳ ಬಳಕೆ: ಆಯೋಗದ ಕೆಂಗಣ್ಣು
ಉಪಗ್ರಹ ಛಾಯಾಚಿತ್ರ: ಲೋಕಾಯುಕ್ತಕ್ಕೆ ಕೋರ್ಟ್ ನೋಟಿಸ್