ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಂಗಾರಪ್ಪರಿಗೆ ನೀತಿ ಸಂಹಿತೆ ಉಲ್ಲಂಘನೆ ನೋಟೀಸು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಂಗಾರಪ್ಪರಿಗೆ ನೀತಿ ಸಂಹಿತೆ ಉಲ್ಲಂಘನೆ ನೋಟೀಸು
ಕಾಂಗ್ರೆಸ್ ಪಕ್ಷದ ಶಿವಮೊಗ್ಗ ಅಭ್ಯರ್ಥಿ ಎಸ್. ಬಂಗಾರಪ್ಪ ಅವರಿಗೆ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಕ್ಕಾಗಿ ಜಿಲ್ಲಾಧಿಕಾರಿ ನೋಟೀಸು ಜಾರಿ ಮಾಡಿದ್ದಾರೆ.

ಬಂಗಾರಪ್ಪ ಅವರು ಜಿಲ್ಲಾಡಳಿತದ ಅನುಮತಿ ಇಲ್ಲದೆ ಸಮಾವೇಶ ನಡೆಸಿದ್ದಾರೆ ಎಂದು ಹೇಳಲಾಗಿದ್ದು, ಇದರಿಂದ ನೀತಿ ಸಂಹಿತೆ ಉಲ್ಲಂಘನೆಯಾಗಿದೆ ಎಂದು ಆಪಾದಿಸಲಾಗಿದೆ. ಶಿವಮೊಗ್ಗದ ಒಕ್ಕಲಿಗರ ಭವನದಲ್ಲಿ ಈ ಸಮಾವೇಶ ಆಯೋಜಿಸಲಾಗಿತ್ತು.

ಬಿಜೆಪಿಯು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು ಈ ಹಿನ್ನೆಲೆಯಲ್ಲಿ ನೋಟೀಸು ಜಾರಿಯಾಗಿದೆ. ಶಿವಮೊಗ್ಗದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಜಿದ್ದಾಜಿದ್ದು ನಡೆಯುತ್ತಿದ್ದು, ಉಭಯ ಪಕ್ಷಗಳು ಯಾವುದೇ ಅವಕಾಶವನ್ನು ವ್ಯರ್ಥವಾಗಲು ಬಿಡುವಂತೆ ಕಾಣುತ್ತಿಲ್ಲ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಪುಟಗೋಸಿ ಸ್ಥಾನಕ್ಕೆ ಸಿದ್ದು ಬ್ಲಾಕ್ಮೇಲ್: ಎಚ್ಡಿಕೆ ಲೇವಡಿ
ಅಂತಾರಾಜ್ಯ ಕಳ್ಳರ ಬಂಧನ, ಚಿನ್ನಭರಣ ವಶ
ಜೆಡಿಎಸ್ ಸೇರ್ಪಡೆಗೊಳ್ಳುತ್ತಾರಾ ಜಾಫರ್ ಷರೀಫ್?
ಹಣ-ಹೆಂಡ ಹಂಚದೆ ಗೆಲುವು ಸಾಧಿಸುತ್ತೇನೆ: ವಿಶ್ವನಾಥ್
ಲೀಡ್ ಇಂಡಿಯಾ ಖ್ಯಾತಿಯ ಮಿಶ್ರಾ ಬಿಜೆಪಿಗೆ
ನಿಮ್ಮಲ್ಲಿ ಪಿಸ್ತೂಲ್ ಇದ್ರೆ ಗುಂಡು ಹಾರಿಸಿ !: ಬಿದರಿ