ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಂಧನದ ಹಿಂದೆ ಕರಂದ್ಲಾಜೆ ಕೈವಾಡ: ಮುತಾಲಿಕ್
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಂಧನದ ಹಿಂದೆ ಕರಂದ್ಲಾಜೆ ಕೈವಾಡ: ಮುತಾಲಿಕ್
ತಮ್ಮ ಬಂಧನದ ಹಿಂದೆ ಜಿಲ್ಲಾ ಉಸ್ತುವಾರಿ ಸಚಿವ ಶೋಭಾ ಕರಂದ್ಲಾಜೆ ಅವರ ಕೈವಾಡವಿದೆ ಎಂದು ಶ್ರೀರಾಮಸೇನೆಯ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.

ಗಲಭೆ ಪೀಡಿತ ಕ್ಯಾತಮಾರನಹಳ್ಳಿ ಪ್ರದೇಶಕ್ಕೆ ನಿಷೇಧದ ನಡುವೆಯೂ ಪ್ರವೇಶಿಸಲು ಯತ್ನಿಸಿದ ವೇಳೆ ಬಂಧನಕ್ಕೊಳಗಾದ ಪ್ರಮೋದ್ ಮುತಾಲಿಕ್, ಬಿಜೆಪಿ ಹಾಗೂ ಸಚಿವೆ ಶೋಭಾ ಕರಂದ್ಲಾಜೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಹಿಂದುತ್ವದ ಹೆಸರು ಹೇಳಿಕೊಂಡೇ ಅಧಿಕಾರಕ್ಕೆ ಬಂದ ಬಿಜೆಪಿ ಈಗ ಹಿಂದು ವಿರೋಧಿಯಂತೆ ವರ್ತಿಸುತ್ತಿದೆ. ಅವರ ಈ ಧೋರಣೆ ಸಹಿಸಲು ಸಾಧ್ಯವಿಲ್ಲ, ಬಿಜೆಪಿ ವಿರುದ್ಧದ ತಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಗುಡುಗಿದ್ದಾರೆ.

13ರವರೆಗೆ ನ್ಯಾಯಾಂಗ ಬಂಧನ: ಕ್ಯಾತಮಾರನಹಳ್ಳಿಗೆ ಭೇಟಿ ನೀಡಲು ಯತ್ನಿಸಿ ಬಂಧನಕ್ಕೊಳಗಾದ ಪ್ರಮೋದ್ ಮುತಾಲಿಕ್ ಹಾಗೂ ಅವರ 11ಮಂದಿ ಸಹಚರರನ್ನು ಏಪ್ರಿಲ್ 13ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಸಚಿವೆ ಶೋಭಾ ಕರಂದ್ಲಾಜೆಗೆ ಗ್ರಾಮಸ್ಥರಿಂದ ಘೇರಾವ್
ಬೆಂಗಳೂರು: ಐವರು ದರೋಡೆಕೋರರ ಸೆರೆ
ಸುಳ್ಳು ಸುದ್ದಿ ಹಬ್ಬಿಸುವುದರಲ್ಲಿ ಬಿಜೆಪಿ ನಂ-1: ಪೂಜಾರಿ
ತಾಯಿಯ ವಿರೋಧದಿಂದ ಸ್ಪರ್ಧೆ ಕೈ ಬಿಟ್ಟೆ: ಖೇಣಿ
ಬಿಜೆಪಿ-ಕಾಂಗ್ರೆಸ್‌ನಿಂದ ರಾಜ್ಯದ ಹಿತ ಸಾಧ್ಯವಿಲ್ಲ: ಎಚ್‌ಡಿಕೆ
ಕಾಂಗ್ರೆಸ್ ಕೆಲವರ ಸ್ವತ್ತಾಗಿದೆ: ಡಿ.ಬಿ.ಚಂದ್ರೇಗೌಡ