ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಕಾಂಗ್ರೆಸ್ ಸ್ಥಾನಮಾನ: ಮತ್ತೆ ಮುನಿಸಿಕೊಂಡ ಸಿದ್ದು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಕಾಂಗ್ರೆಸ್ ಸ್ಥಾನಮಾನ: ಮತ್ತೆ ಮುನಿಸಿಕೊಂಡ ಸಿದ್ದು
ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಮತ್ತೆ ಮುನಿಸಿಕೊಂಡಿದ್ದಾರೆ. ಸ್ಥಾನಮಾನ ನೀಡುವ ವಿಚಾರದಲ್ಲಿ ಹೈಕಮಾಂಡ್ ವಿಳಂಬ ಧೋರಣೆ ಅನುಸರಿಸುತ್ತಿರುವುದೇ ಸಿದ್ದರಾಮಯ್ಯ ಅವರ ಮುನಿಸಿಗೆ ಕಾರಣ.

ವಿಧಾನಸಭೆ ಪ್ರತಿಪಕ್ಷ ನಾಯಕನ ಹುದ್ದೆಗೆ ತಮ್ಮ ಹೆಸರು ಘೋಷಿಸದಿದ್ದರೆ ಪ್ರಚಾರದಿಂದ ದೂರ ಉಳಿಯುವುದಾಗಿ ಸಿದ್ದರಾಮಯ್ಯ ಅವರ ಬೆಂಬಲಿಗರು ಬೆದರಿಕೆ ಹಾಕಿರುವುದರಿಂದ ಕಾಂಗ್ರೆಸ್ ಪಾಳಯ ಮತ್ತೆ ಸಂಕಷ್ಟಕ್ಕೆ ಸಿಲುಕಿದೆ.

ಸಿದ್ದರಾಮಯ್ಯರವರು ಬೆಂಬಲಿಗರೊಂದಿಗೆ ಸಭೆ ನಡೆಸಿ ಸ್ಥಾನಮಾನ ಕುರಿತು ಚರ್ಚಿಸಿದ್ದಾರೆ. ವಿಧಾನಸಭೆ ಪ್ರತಿಪಕ್ಷ ನಾಯಕನ ಹುದ್ದೆ ನೀಡುವಲ್ಲಿ ಮೀನಮೇಷ ಎಣಿಸುತ್ತಿರುವ ಹೈಕಮಾಂಡ್ ಬಗ್ಗೆ ಈ ಸಂದರ್ಭದಲ್ಲಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು ಎನ್ನಲಾಗಿದೆ.

ಪ್ರತಿಪಕ್ಷ ಸ್ಥಾನದ ನಾಯಕನ ಘೋಷಣೆ ಹೊರ ಬೀಳದಿದ್ದರೆ ಪ್ರಚಾರದಿಂದ ದೂರ ಉಳಿಯಬೇಕೆಂಬುದು ಸಿದ್ದರಾಮಯ್ಯ ಬೆಂಬಲಿಗರು ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ವರಿಷ್ಠರ ನಿಲುವಿನಿಂದ ನನಗೂ ಅಸಮಾಧಾನವಾಗಿದ್ದು, ಪ್ರಚಾರ ಬಿಟ್ಟು ಆಸ್ಟ್ತ್ರೇಲಿಯಾ ಪ್ರವಾಸಕ್ಕೆ ಹೋಗುತ್ತೇನೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಲಬಾರಿ ವಕೀಲರ ಹತ್ಯೆ: ರವಿ ಪೂಜಾರಿ ಕೃತ್ಯ?
ಡಿವಿಎಸ್, ಅಂಬಿ, ರಾಘವೇಂದ್ರ ನಾಮಪತ್ರ ಸಲ್ಲಿಕೆ
ಕೈ ಕತ್ತರಿಸಿ ಹೇಳಿಕೆ: ಕಾಗೋಡು ಜಾಮೀನು ಅರ್ಜಿ ತಿರಸ್ಕೃತ
20 ಸೀಟು ಕೊಡಿ ನನ್ನ ತಾಕತ್ತು ತೋರಿಸ್ತೇನೆ: ದೇವೇಗೌಡ
ವಾಜಪೇಯಿ ಇದ್ದಾಗ ರಾಮಮಂದಿರ ಯಾಕೆ ಕಟ್ಟಿಸಿಲ್ಲ: ಸಿದ್ದು
ರಾಜ್ಯದಲ್ಲಿ ಬಿಜೆಪಿಗೆ 22ಸ್ಥಾನ: ಶೋಭಾ ಕರಂದ್ಲಾಜೆ