ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮಕ್ಕಳ ದುರ್ಬಳಕೆ: ಅನಂತ್ ವಿರುದ್ಧ ಕ್ರಮಕ್ಕೆ ಆಗ್ರಹ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮಕ್ಕಳ ದುರ್ಬಳಕೆ: ಅನಂತ್ ವಿರುದ್ಧ ಕ್ರಮಕ್ಕೆ ಆಗ್ರಹ
ಬೆಂಗಳೂರು ದಕ್ಷಿಣ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಅನಂತ್ ಕುಮಾರ್ ಅವರು ತಮ್ಮ ಚುನಾವಣಾ ಪ್ರಚಾರಕ್ಕೆ ಎಂಟರಿಂದ 15 ವರ್ಷಗಳೊಳಗಿನ ಮಕ್ಕಳನ್ನು ಬಳಸಿಕೊಂಡಿದ್ದು, ಇವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

"ದಿನಒಂದಕ್ಕೆ 150 ರೂಪಾಯಿ ನೀಡುತ್ತಿದ್ದಾರೆಂದು ಪ್ರಚಾರದಲ್ಲಿ ಭಾಗವಹಿಸುವ ಮಕ್ಕಳೇ ಹೇಳಿದ್ದಾರೆ. ಇದು ಗಂಭೀರ ಪ್ರಕರಣವಾಗಿದ್ದು ಕಾನೂನು ಉಲ್ಲಂಘನೆಯಾಗಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಬೇಕು" ಎಂದೂ ಒತ್ತಾಯಿಸಿದ್ದಾರೆ.

ಕೇಂದ್ರದಲ್ಲಿ ಸಚಿವರಾಗಿದ್ದ ನಾಯಕರ ಇಂತಹ ಕ್ರಮ ಸೂಕ್ತವಲ್ಲ ಎಂದು ಹೇಳಿರುವ ಶಿವಕುಮಾರ್ ಅನಂತ್ ವಿರದ್ಧ ಕ್ರಮಕ್ಕೆ ಆಯೋಗವನ್ನು ಒತ್ತಾಯಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಎ.15ಕ್ಕೆ ರಾಜ್ಯದಲ್ಲಿ ಸೋನಿಯಾ ಪ್ರಚಾರ
ಅಧಿಕಾರ ಕೊಟ್ಟರೆ ಸಂತೋಷವಾಗುತ್ತೆ: ಸೋಮಣ್ಣ
ಕುಮಾರಸ್ವಾಮಿ ರೋಡ್ ಶೋ
ಕೋಮಘರ್ಷಣೆ: 10 ಮಂದಿ ಬಂಧನ
ಕಾಂಗ್ರೆಸ್ ಪರ ಸಿಂಧ್ಯಾರಿಂದ ಪ್ರಚಾರ
ನಟಸಾರ್ವಭೌಮನ ತೃತೀಯ ಪುಣ್ಯತಿಥಿ