ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ದಾವೂದ್ ಬಂಟ ಮಲಬಾರಿ ಬೆಂಗಳೂರಿಗೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ದಾವೂದ್ ಬಂಟ ಮಲಬಾರಿ ಬೆಂಗಳೂರಿಗೆ
ಇಲ್ಲಿನ ಕಾಡುಗೊಂಡನ ಹಳ್ಳಿಯಲ್ಲಿ 1998 ರಲ್ಲಿ ನಡೆದಿದ್ದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಬೆಂಗಳೂರು ಪೊಲೀಸರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ ರಷೀದ್ ಮಲಬಾರಿಯನ್ನು ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಮಂಗಳೂರು ಪೊಲೀಸರು ಬಂಧಿಸಿದ್ದ ಆತನನ್ನು ಹೆಚ್ಚಿನ ವಿಚಾರಣೆಗಾಗಿ ನಗರಕ್ಕೆ ಕರೆತರಲಾಯಿತು. ಬಳಿಕ ಆತನನ್ನು ಮೆಯೋಹಾಲ್‌ನ 11ನೇ ಎಸಿಎಂಎಂ ನ್ಯಾಯಾಲಯಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್‌ನಲ್ಲಿ ಹಾಜರುಪಡಿಸಲಾಯಿತು. ನ್ಯಾಯಾಧೀಶ ಶ್ರೀಕಾಂತ ವೈ ವಟವಟಿ ಅವರು ಆತನನ್ನು ಏ.19ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸುವಂತೆ ಆದೇಶಿಸಿದರು.

ಮಲಬಾರಿ ಮತ್ತು ಸಹಚರರು ಪ್ರತಿಷ್ಠಿತ ಕೈಗಾರಿಕೋದ್ಯಮಿಗಳು, ಶ್ರೀಮಂತ ವ್ಯಕ್ತಿಗಳು ಹಾಗೂ ರಾಜಕಾರಣಿಗಳಿಗೆ ಪ್ರಾಣ ಬೆದರಿಕೆ ಹಾಕಿ ಹಣ ವಸೂಲು ಮಾಡುವ ಸಲುವಾಗಿ ಬೆಂಗಳೂರಿಗೆ ಬಂದಿದ್ದರೆನ್ನಲಾಗಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನಕಲಿ ಛಾಪಾಕಾಗದ: ರೋಶನ್ ಬೇಗ್ ದೋಷ ಮುಕ್ತಿ
ಪಕ್ಷ ಬಿಡಲ್ಲ ಜೆಡಿಎಸ್ ಸೇರಲ್ಲ: ಪ್ರಕಾಶ್
ಆಡ್ವಾಣಿ ಆರೆಸ್ಸೆಸ್ ಜೀತದಾಳು: ಸೋನಿಯಾ ಟೀಕೆ
ನಾನು ಬಿಜೆಪಿಯಿಂದ ಕಲಿಯಬೇಕಿಲ್ಲ: ಮಾರ್ಗರೆಟ್
ಗಣಿಲಂಚ ಸಾಬೀತಾದರೆ ಗಲ್ಲಿಗೇರಿಸಿ: ಕುಮಾರಸ್ವಾಮಿ
ಸಿಎಂ, ಗೃಹಸಚಿವರ ರಾಜೀನಾಮೆಗೆ ಒತ್ತಾಯ