ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಅಧಿಕಾರಕ್ಕೆ ಬಂದ್ರೆ ಬಜರಂಗದಳ ನಿಷೇಧ: ದೇವೇಗೌಡ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಅಧಿಕಾರಕ್ಕೆ ಬಂದ್ರೆ ಬಜರಂಗದಳ ನಿಷೇಧ: ದೇವೇಗೌಡ
NRB
ನಮ್ಮ ಸರ್ಕಾರ ಅಧಿಕಾರದ ಗದ್ದುಗೆ ಏರಿದಲ್ಲಿ ಬಜರಂಗದಳ ಹಾಗೂ ಶ್ರೀರಾಮಸೇನೆ ಸಂಘಟನೆಗಳನ್ನು ನಿಷೇಧಿಸುವುದಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಭರವಸೆ ನೀಡಿದ್ದಾರೆ.

ಶುಕ್ರವಾರ ಗಂಗೇನಹಳ್ಳಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಆರ್.ಸುರೇಂದ್ರ ಬಾಬು ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಆಶಾಂತಿ ಹುಟ್ಟುಹಾಕುತ್ತಿರುವ ಈ ಸಂಘಟನೆಗಳಿಗೆ ಸಂಪೂರ್ಣ ನಿಷೇಧ ಹೇರಲಾಗುವುದು ಎಂಬ ಅಂಶವನ್ನು ಇತ್ತೀಚೆಗೆ ಬಿಡುಗಡೆ ಮಾಡಿರುವ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪ ಮಾಡಿರುವುದಾಗಿಯೂ ಈ ಸಂದರ್ಭದಲ್ಲಿ ಪುನರುಚ್ಚರಿಸಿದರು.

ಈ ಚುನಾವಣೆಯಲ್ಲಿ ಯುಪಿಎ ಕಳೆಗುಂದುತ್ತಿದ್ದರೆ, ತೃತೀಯ ರಂಗ ದಿನೆ ದಿನೇ ಹೆಚ್ಚು ಜನಪ್ರಿಯವಾಗುತ್ತಿದೆ. ಯುಪಿಎ ಜೊತೆ ಈಗ ಯಾರೂ ಉಳಿದಿಲ್ಲ. ಪಕ್ಷ ಮರಳು ಕರಗಿದಂತೆ ಕರಗುತ್ತಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಜೆಡಿಎಸ್‌ನ ಡಿ.ಟಿ.ಜಯಕುಮಾರ್ ಬಿಜೆಪಿ ತೆಕ್ಕೆಗೆ
ನೌಶಾದ್ ಹತ್ಯೆಯ ಹಿಂದೆ ದಾವೂದ್ ಕೈವಾಡ: ಆಚಾರ್ಯ
ಪ್ರಧಾನಿ ಸಿಂಗ್ ಸೋನಿಯಾ ಗುಲಾಮ: ಬಿಜೆಪಿ
ರಾಜ್ಯದಲ್ಲಿ ಬಿಜೆಪಿ ನೆಲೆಯೂರಲು ಗೌಡರೇ ಕಾರಣ: ಸಿದ್ದು
ಹಾಸನ, ಬೀದರ್, ಗುಲ್ಬರ್ಗ ಸೂಕ್ಷ್ಮವೆಂದು ಘೋಷಿಸಿ: ಸಿಎಂ
ಬಿಜೆಪಿ ಬಡವರಿಂದ ಬಹುದೂರ ಸಾಗಿದೆ: ರಾಹುಲ್ ಗಾಂಧಿ