ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ರೈತರನ್ನು ಕೊಲ್ಲುವ ಕಟುಕ ನಾನಲ್ಲ: ಯಡಿಯೂರಪ್ಪ
NRB
ಹಾವೇರಿಯಲ್ಲಿ ರೈತರ ಮೇಲೆ ನಡೆದ ಗೋಲಿಬಾರ್‌ಗೆ ಕೇಂದ್ರದ ವ್ಯವಸ್ಥಿತ ಪಿತೂರಿಯೇ ಕಾರಣ. ರೈತರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ನಾನು, ರೈತರನ್ನು ಕೊಲ್ಲುವಷ್ಟು ಕಟುಕನಲ್ಲ. ಯಾರೋ ಮಾಡಿದ ತಪ್ಪಿಗೆ ನನ್ನನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ನಗರದ ಮೈಲಾರ ಮಹಾದೇವ ಸಭಾಭವನದಲ್ಲಿ ಹಾವೇರಿ ಲೋಕಸಭಾ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಪರವಾಗಿ ಏರ್ಪಡಿಸಿದ್ದ ಬಹಿರಂಗ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯಗಳಿಗೆ ಅವಶ್ಯವಿರುವಷ್ಟು ರಸಗೊಬ್ಬರ ಪೂರೈಕೆ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ, ರಾಜ್ಯಕ್ಕೆ ಅಗತ್ಯವಿರುವಷ್ಟು ಗೊಬ್ಬರ ನೀಡದೆ ನನ್ನ ಮೇಲೆ ವ್ಯವಸ್ಥಿತವಾಗಿ ಆರೋಪ ಮಾಡಲಾಗುತ್ತಿದೆ. ಆದರೂ ಇದು ನನ್ನ ಜೀವನದಲ್ಲಿಯೇ ಮರೆಯಲಾರದ ಘಟನೆ. ಈ ಬಗ್ಗೆ ಈಗಲೂ ನನ್ನಲ್ಲಿ ನೋವು ಕಾಡುತ್ತಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದ 17 ಕ್ಷೇತ್ರಗಳಲ್ಲಿ ಬಿರುಸಿನ ಮತದಾನ
ಎಸ್ಎಂಎಸ್‌ ಮೂಲಕ ತಮ್ಮ ಮತಗಟ್ಟೆ ವಿವರ
ಸಾಯೋಮುನ್ನ ಬಡವರ ಕಣ್ಣೀರೊರೆಸಬೇಕು: ಗೌಡ
ನಾಯಿ-ನರಿಗಳೆಲ್ಲ ಮಂತ್ರಿಗಳು: ವಾಟಾಳ್ ನಾಗರಾಜ್
ಹತ್ಯೆ ಪ್ರಕರಣ: 11ಮಂದಿಗೆ ಜೀವಾವಧಿ ಸಜೆ
ಮೊಯ್ಲಿ, ಎಚ್‌ಡಿಕೆ ಸೇರಿ 273 ಅಭ್ಯರ್ಥಿಗಳ 'ಹಣೆಬರಹ' ನಿರ್ಧಾರ