ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಗುಲ್ಬರ್ಗಾ ಜೈಲಿನಿಂದ ಇಬ್ಬರು ಕೈದಿಗಳು ಪರಾರಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಗುಲ್ಬರ್ಗಾ ಜೈಲಿನಿಂದ ಇಬ್ಬರು ಕೈದಿಗಳು ಪರಾರಿ
ಗುಲ್ಬರ್ಗಾ ಕೇಂದ್ರ ಕಾರಾಗೃಹದಿಂದ ಇಬ್ಬರು ಕೈದಿಗಳು ಜೈಲಿನ ಗೋಡೆ ಹಾರಿ ಪರಾರಿಯಾಗಿರುವ ಘಟನೆ ಶುಕ್ರವಾರ ಮುಂಜಾನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಂದು ಮುಂಜಾನೆ ದರೋಡೆ ಹಾಗೂ ಕೊಲೆ ಪ್ರಕರಣದ ಆರೋಪಿಯಾಗಿದ್ದ ಜಾಫರ್ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಸಾಬಣ್ಣ ಅಯ್ಯಣ್ಣ ಜೈಲಿನ ಗೋಡೆ ಹಾರಿ ಪರಾರಿಯಾಗಿದ್ದಾರೆ.

ಜೈಲಿನ ಗೋಡೆಯ ಸುತ್ತ ವಿದ್ಯುತ್ ತಂತಿ ಅಳವಡಿಸಲಾಗಿದ್ದರೂ ಕೂಡ, ಅದು ಕಳೆದ ಮೂರು ತಿಂಗಳಿನಿಂದ ಕೆಟ್ಟು ಹೋಗಿರುವ ಪರಿಣಾಮ ಈ ಇಬ್ಬರು ಕೈದಿಗಳು ಆ ಅವಕಾಶವನ್ನು ಬಳಸಿಕೊಂಡು ಪರಾರಿಯಾಗಿರುವುದಾಗಿ ಹಿರಿಯ ಅಧಿಕಾರಿಗಳು ವಿವರಿಸಿದ್ದಾರೆ.

ಜೈಲಿನಿಂದ ತಪ್ಪಿಸಿಕೊಂಡಿರುವ ಮೆಹಬೂಬ್ ಜಾಫರ್ ಹಾಗೂ ಸಾಬಣ್ಣ ಅಯ್ಯಣ್ಣ ಆರೋಪಿಗಳಿಗಾಗಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ: ಗುಲಾಂ
14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ
ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
ನೌಶಾದ್ ಹತ್ಯೆ ಪ್ರಕರಣ: 6 ಮಂದಿ ಬಂಧನ
ಬಡವರ ಬದುಕು ಪ್ರಕಾಶಿಸಬೇಕು: ರಾಹುಲ್
ಬೆಂ.ದ: ಮರುಚುನಾವಣೆಗೆ ಕಾಂಗ್ರೆಸ್ ಆಗ್ರಹ