ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲು
ಸಾಧುಶೆಟ್ಟಿ ಜನಾಂಗಕ್ಕೆ 5ಲಕ್ಷ ರೂ.ದೇಣಿಗೆ ನೀಡುವುದಾಗಿ ಘೋಷಣೆ ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಇಂಧನ ಸಚಿವ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಶುಕ್ರವಾರ ದೂರು ದಾಖಲಾಗಿದೆ.

ನಗರದ ಹೋಟೆಲೊಂದರಲ್ಲಿ ಇತ್ತೀಚೆಗೆ ನಡೆದ ಜಿಲ್ಲಾ ಸಾಧುಶೆಟ್ಟಿ ತೆಲುಗುಚೆಟ್ಟಿ ಸಮಾಜದ ಅಭಿವೃದ್ಧಿ ಚಿಂತನಾ ಸಭೆಯಲ್ಲಿ ಜನಾಂಗಕ್ಕೆ ಸಚಿವರು ಹಣ ನೀಡುವುದಾಗಿ ಪ್ರಕಟಿಸಿದ್ದರು.

ಚುನಾವಣೆಯ ಸಂದರ್ಭದಲ್ಲಿ ಈ ರೀತಿಯಾಗಿ ಭರವಸೆ ನೀಡುವುದು ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಹಿನ್ನೆಲೆಯಲ್ಲಿ ನಗರ ಮಾದರಿ ನೀತಿ ಸಂಹಿತೆ ತಂಡ ಸಚಿವರ ವಿರುದ್ಧ ದೂರು ದಾಖಲಿಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪಂಕಜ್ ಕುಮಾರ್ ಪಾಂಡೆ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ನೀರಸ ಮತದಾನಕ್ಕೆ ಆಯೋಗ ಹೊಣೆ: ಕುಮಾರಸ್ವಾಮಿ
ಗುಲ್ಬರ್ಗಾ ಜೈಲಿನಿಂದ ಇಬ್ಬರು ಕೈದಿಗಳು ಪರಾರಿ
ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ: ಗುಲಾಂ
14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ
ಭವಿಷ್ಯ ಕೇಳುತ್ತಿದ್ರೆ.ಮನೆಯಲ್ಲಿ ಕೂತ್ಕೋಬೇಕಾಗುತ್ತೆ: ದೇವೇಗೌಡ
ನೌಶಾದ್ ಹತ್ಯೆ ಪ್ರಕರಣ: 6 ಮಂದಿ ಬಂಧನ