ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ನಮ್ಮ ಮೊದಲ ಶತ್ರು: ಕುಮಾರಸ್ವಾಮಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ನಮ್ಮ ಮೊದಲ ಶತ್ರು: ಕುಮಾರಸ್ವಾಮಿ
NRB
ಭಾರತೀಯ ಜನತಾ ಪಕ್ಷ ನಮ್ಮ ಮೊದಲ ಶತ್ರು ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಪಕ್ಷದ ಪತನಕ್ಕಾಗಿ ಯಾವ ಪಕ್ಷಕ್ಕೆ ಬೇಕಾದರೂ ಬೆಂಬಲ ನೀಡಲು ಸಿದ್ದ ಎಂದು ಹೇಳಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಆರು ವರ್ಷಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರನ್ನು ರಾಜಕೀಯ ಮುಗಿಸಲು ಸಂಚು ರೂಪಿಸುತ್ತಿದ್ದವು ಎಂದು ದೂರಿದ್ದು, ಆ ನಿಟ್ಟಿನಲ್ಲಿ ಬಿಜೆಪಿ ಪಕ್ಷ ಕೊನೆಗಾಣಿಸಲು ಸರ್ವಪ್ರಯತ್ನ ಮಾಡಲಾಗುವುದು ಎಂದರು.

ಅಲ್ಲದೇ ಭಾರತೀಯ ಜನತಾ ಪಕ್ಷದೊಂದಿಗೆ ಕೈಜೋಡಿಸಲು ಮಾಜಿ ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಎಂದು ಈ ಸಂದರ್ಭದಲ್ಲಿ ತಿಳಿಸಿದರು. ಆ ನೆಲೆಯಲ್ಲಿ ಕೋಮುವಾದಿ ಪಕ್ಷವನ್ನು ಕಿತ್ತೊಗೆಯುವಲ್ಲಿ ಜೆಡಿಎಸ್ ಪಣ ತೊಡಲಿದೆ ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಮಂಗಳೂರು: ಪೂಜಾರಿ ಕಾಲಿಗೆ ಬಿದ್ದ ಬಿಜೆಪಿ ಅಭ್ಯರ್ಥಿ!
ಸಚಿವ ಈಶ್ವರಪ್ಪ ವಿರುದ್ಧ ದೂರು ದಾಖಲು
ನೀರಸ ಮತದಾನಕ್ಕೆ ಆಯೋಗ ಹೊಣೆ: ಕುಮಾರಸ್ವಾಮಿ
ಗುಲ್ಬರ್ಗಾ ಜೈಲಿನಿಂದ ಇಬ್ಬರು ಕೈದಿಗಳು ಪರಾರಿ
ಬಿಜೆಪಿ ದಲಿತರೊಬ್ಬರನ್ನು ಸಿಎಂ ಮಾಡಲಿ: ಗುಲಾಂ
14 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಯಡಿಯೂರಪ್ಪ