ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಣ ಹಂಚಿಕೆ: ದೇವೇಗೌಡರ ವಿರುದ್ಧ ಬಿಜೆಪಿ ದೂರು
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಣ ಹಂಚಿಕೆ: ದೇವೇಗೌಡರ ವಿರುದ್ಧ ಬಿಜೆಪಿ ದೂರು
NRB
ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹಾಗೂ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿರುವ ದೇವೇಗೌಡರು ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮತದಾರರಿಗೆ ಹಣ ಹಂಚುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಹಾಸನದಲ್ಲಿ ದೇವೇಗೌಡರು ರೋಡ್ ಶೋ ನಡೆಸಿದ ಸಂದರ್ಭದಲ್ಲಿ ಆರತಿ ತಟ್ಟೆಗೆ ಸಾವಿರು ರೂಪಾಯಿಯ ನೋಟುಗಳನ್ನು ಹಾಕುವ ಮೂಲಕ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ. ಆ ನಿಟ್ಟಿನಲ್ಲಿ ಚುನಾವಣಾ ಆಯೋಗ ದೇವೇಗೌಡರನ್ನು ಸ್ಪರ್ಧೆಯಿಂದ ಅನರ್ಹಗೊಳಿಸಬೇಕೆಂದು ಬಿಜೆಪಿ ಮುಖಂಡರಾದ ರಾಜಶೇಖರ್, ಶಿವಕುಮಾರ್ ಸೋಮವಾರ ರಾಜ್ಯ ಚುನಾವಣಾಧಿಕಾರಿ ವಿದ್ಯಾಶಂಕರ್ ಅವರಿಗೆ ದೂರು ಸಲ್ಲಿಸಿದ್ದಾರೆ.

ಮಾಜಿ ಪ್ರಧಾನಿಗಳು ಸುಮಾರು ಆರೆಂಟು ಆರತಿ ತಟ್ಟೆಗೆ ಸಾವಿರ ರೂ.ಗಳ ನೋಟನ್ನು ಹಾಕುತ್ತಿರುವ ವೀಡಿಯೋ ದೃಶ್ಯದ ಸಿಡಿಯನ್ನು ಕೂಡ ಅವರು ಚುನಾವಣಾ ಆಯುಕ್ತರಿಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಕಾಂಗ್ರೆಸ್ ರೋಮ್ ರಾಜ್ಯ ಕಟ್ಟಲು ಹೊರಟಿದೆ: ಅನಂತ್ ಕುಮಾರ್
ನೀತಿ ಸಂಹಿತೆ: ಪುರೋಹಿತರೂ ಪೊಲೀಸರ ಅತಿಥಿ!
ಬಿಜೆಪಿ ಅಧಿಕಾರಕ್ಕೆ ಬಂದರೆ ಅಫ್ಜಲ್‌ಗೆ ಗಲ್ಲು: ಅನಂತ್ ಕುಮಾರ್
ಅಂಬರೀಷ್ ಸರ್ವೋಚ್ಚ ನಾಯಕನಲ್ಲ: ಜಗ್ಗೇಶ್ ಕಿಡಿ
ಸರ್ಕಾರ ಉರುಳಿಸುವುದು ಜನ-ಎಚ್‌ಡಿಕೆ ಅಲ್ಲ: ಯಡಿಯೂರಪ್ಪ
ಬಿಜೆಪಿ ಪರ ಪ್ರಚಾರ ಆರೋಪ: ಉನ್ನತಾಧಿಕಾರಿ ಬಂಧನ