ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಂಪುಟ ಪುನರ್ ರಚನೆ ಇಲ್ಲ: ಬಿ.ಎಸ್.ಯಡಿಯೂರಪ್ಪ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಂಪುಟ ಪುನರ್ ರಚನೆ ಇಲ್ಲ: ಬಿ.ಎಸ್.ಯಡಿಯೂರಪ್ಪ
ಲೋಕಸಭಾ ಚುನಾವಣೆಯ ನಂತರ ಸಚಿವ ಸಂಪುಟ ಪುನರ್ ರಚನೆ ಸಾಧ್ಯತೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಅವರು, ಸಂಪುಟ ಪುನರ್ ರಚನೆ ಪ್ರಸ್ತಾವಣೆ ಸದ್ಯಕ್ಕೆ ತಮ್ಮ ಮುಂದೆ ಇಲ್ಲ ಎಂದು ಹೇಳಿದರು.

ರೆಡ್ಡಿ ಸಹೋದರರ ಮಾಲೀಕತ್ವದ ಓಬಳಾಪುರಂ ಮೈನಿಂಗ್ ಕಂಪನಿ ಸೇರಿದಂತೆ ಐದು ಕಂಪನಿಗಳಿಗಾಗಿ ಗುತ್ತಿಗೆ ಸ್ಥಗಿತಗೊಳಿಸಿರುವ ಬಗ್ಗೆ ಅವರ ಗಮನ ಸೆಳೆದಾಗ ಈ ಬಗ್ಗೆ ಮಾಹಿತಿ ಪಡೆದು ಪ್ರತಿಕ್ರಿಯಿಸುವುದಾಗಿ ತಿಳಿಸಿದರು.

ತಮ್ಮ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಗಣಿ ಗುತ್ತಿಗೆ ನೀಡಿಲ್ಲ ಎಂದು ಪುನರುಚ್ಚರಿಸಿದ ಅವರು, ಅಕ್ರಮ ಗಣಿಗಾರಿಕೆ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಹಣ ಹಂಚಿಕೆ: ದೇವೇಗೌಡರ ವಿರುದ್ಧ ಬಿಜೆಪಿ ದೂರು
ಕಾಂಗ್ರೆಸ್ ರೋಮ್ ರಾಜ್ಯ ಕಟ್ಟಲು ಹೊರಟಿದೆ: ಅನಂತ್ ಕುಮಾರ್
ನೀತಿ ಸಂಹಿತೆ: ಪುರೋಹಿತರೂ ಪೊಲೀಸರ ಅತಿಥಿ!
ಬಿಜೆಪಿ ಅಧಿಕಾರಕ್ಕೆ ಬಂದರೆ ಅಫ್ಜಲ್‌ಗೆ ಗಲ್ಲು: ಅನಂತ್ ಕುಮಾರ್
ಅಂಬರೀಷ್ ಸರ್ವೋಚ್ಚ ನಾಯಕನಲ್ಲ: ಜಗ್ಗೇಶ್ ಕಿಡಿ
ಸರ್ಕಾರ ಉರುಳಿಸುವುದು ಜನ-ಎಚ್‌ಡಿಕೆ ಅಲ್ಲ: ಯಡಿಯೂರಪ್ಪ