ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸಿಎಂ ಕಾರ್ಯದರ್ಶಿ ವಿರುದ್ಧ ಗೌಡರ ಸಮರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸಿಎಂ ಕಾರ್ಯದರ್ಶಿ ವಿರುದ್ಧ ಗೌಡರ ಸಮರ
ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಮಾಡಿದ್ದ ಆರೋಪವನ್ನು ತಳ್ಳಿ ಹಾಕಿರುವ ಮುಖ್ಯಮಂತ್ರಿ ಪ್ರಧಾನ ಕಾರ್ಯದರ್ಶಿ ವಿ.ಪಿ. ಬಳಿಗಾರ್ ವಿರುದ್ಧ ಇದೀಗ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಮರ ಸಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಕಚೇರಿಯಲ್ಲಿ ನಡೆದಿರುವ ಅಕ್ರಮಗಳ ಪೈಕಿ ಶೇಕಡ 70ರಷ್ಟು ಅಕ್ರಮಗಳನ್ನು ಬಳಿಗಾರ್ ಅವರೇ ನಡೆಸಿದ್ದಾರೆ ಎಂದು ದೂರಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಅವಧಿ ಮುಗಿದ ಬಳಿಕ ಯಾವುದೇ ಸರ್ಕಾರ ಬರಲು ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ವಿ.ಪಿ. ಬಳಿಗಾರ್ ವಿರುದ್ಧ ತನಿಖೆ ನಡೆಸಿಯೇ ಸಿದ್ಧ ಎಂದು ಸವಾಲು ಹಾಕಿದ್ದಾರೆ.

ರಾಜಕೀಯ ಜೀವನದಲ್ಲಿ ಇದುವರೆಗೆ ಯಾವೊಬ್ಬ ಅಧಿಕಾರಿಯ ಬಗ್ಗೆಯೂ ಹಗುರವಾಗಿ ಮಾತನಾಡಿಲ್ಲ. ಆದರೆ ಬಳಿಗಾರ್ ಅಹಂಕಾರದಿಂದ ಮೆರೆಯುತ್ತಿದ್ದಾರೆ. ಅವರ ಅಹಂಕಾರ ಮುರಿಯಬೇಕಾದರೆ ಅವರು ನಡೆಸಿರುವ ಅಕ್ರಮಗಳ ಬಗ್ಗೆ ತನಿಖೆ ಆಗಲೇಬೇಕಾಗಿದೆ ಎಂದು ಅವರು ತಿಳಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬಂಗಾರಪ್ಪಗೆ 'ಕಪ್ಪ ಕೊಟ್ಟಿದ್ದು' ಕಪ್ಪು ಹಣ: ಸಂಗಮೇಶ್
ಹರಿಹರ ಪ್ರಕರಣ: ಸಿಬಿಐ ತನಿಖೆಗೆ ಖರ್ಗೆ ಆಗ್ರಹ
ರೆಡ್ಡಿ ಸಹೋದರರ ರಾಜಿನಾಮೆಗೆ ದೇಶಪಾಂಡೆ ಒತ್ತಾಯ
ಬೆಂಗಳೂರು: ಮೇ 10 ರಿಂದ ಸಂಡೆ ಬಜಾರ್ ರದ್ದು
ಕುಮಾರಸ್ವಾಮಿ ಡಿಸಿಗೆ ಬೆದರಿಕೆ ಹಾಕಿದ್ದರು: ಯಡಿಯೂರಪ್ಪ
ಆಗಸ್ಟ್‌ನೊಳಗೆ ಬಿಬಿಎಂಪಿ ಚುನಾವಣೆ: ಯಡಿಯೂರಪ್ಪ