ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶೃಂಗೇರಿ: ಐವರು ನಕ್ಸಲ್ ಬೆಂಬಲಿಗರ ಸೆರೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶೃಂಗೇರಿ: ಐವರು ನಕ್ಸಲ್ ಬೆಂಬಲಿಗರ ಸೆರೆ
ಕಳೆದ 2 ವರ್ಷಗಳಲ್ಲಿ ಈ ಭಾಗದಲ್ಲಿ ನಕ್ಸಲೀಯರು ನಡೆಸಿದ ವಿವಿಧ ವಿಧ್ವಂಸಕ ಕೃತ್ಯಗಳಲ್ಲಿ ನಕ್ಸಲರೊಂದಿಗೆ ಶಾಮೀಲಾಗಿ ನೆರವು ನೀಡಿದ್ದ ಆರೋಪ ಹೊತ್ತ 5 ಮಂದಿ ಗ್ರಾಮಸ್ಥರನ್ನು ಪೊಲೀಸರು ಬಂಧಿಸಿದ್ದಾರೆ.

ಇವರು ಮಾಣಿಕ್ಯ ಬೆಟ್ಟದ ನಿರೀಕ್ಷಣಾ ಗೋಪುರ, ತನಿಕೋಡು ಗೇಟ್ ಕಚೇರಿ ಸ್ಫೋಟ, ಬಿದರಗೋಡಿನ ಅರುಣ್ ಅವರ ಮನೆ ಮೇಲೆನ ದಾಳಿ, ಕಿಗ್ಗದ ಕಿರಣ್ ಶೆಟ್ಟಿ ಅವರ ಬೈಕಿಗೆ ಬೆಂಕಿ ಇಟ್ಟ ಪ್ರಕರಣಗಳಲ್ಲಿ ಇವರೆಲ್ಲ ಪಾಲ್ಗೊಂಡಿದ್ದಾರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೆ ಇಲಾಖೆಯ ಮಾಹಿತಿಯನ್ನು ನಕ್ಸಲರಿಗೆ ತಲುಪಿಸಿ ನಕ್ಸಲರ ಕಾರ್ಯಾಚರಣೆಗೆ ನೆರವು ನೀಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಅರಣ್ಯ ಇಲಾಖೆಯಲ್ಲಿ ವಾಚರ್ ಆಗಿ ಕೆಲಸ ಮಾಡುತ್ತಿದ್ದ ಅಣ್ಣಪ್ಪ, ಬೆಜ್ಜವಳ್ಳಿಯ ಅನಂತ, ತಾರೊಳ್ಳಿ ಕೂಡಿಗೆಯ ಗುರುಮೂರ್ತಿ, ಮೇಗೂರಿನ ಕಾಡೇಗೌಡ್ಲು ಹಾಗೂ ಕಲ್ಲುಗಡ್ಡೆಯ ಸತೀಶ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅರ್ಕಾವತಿ ವಿವಾದ: ರೈತರಿಬ್ಬರು ಆತ್ಮಹತ್ಯೆಗೆ ಯತ್ನ
ರೈತರ ಸಭೆ-ತಾಳ್ಮೆ ಕಳೆದುಕೊಂಡ ಅನಿತಾಕುಮಾರಸ್ವಾಮಿ
ಆದಾಯದಲ್ಲಿ 8024ಕೋಟಿ ರೂ.ಕೊರತೆ: ಯಡಿಯೂರಪ್ಪ
ಆಯುಷ್ ನಿರ್ದೇಶಕ ಡಾ.ಪ್ರಕಾಶ್ 'ನಿರ್ದೋಷಿ'
ವೈದ್ಯರ ಕರ್ತವ್ಯ ನಿರ್ವಹಣೆಗೆ ತಡೆ ಇಲ್ಲ: ಹೈಕೋರ್ಟ್
ಕೊಂಡಜ್ಜಿ ಸಾವಿಗೆ ಹೃದ್ರೋಗ ಕಾರಣ: ರೇಣುಕಾಚಾರ್ಯ