ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಲೆಕ್ಕಪತ್ರ ವಿವಾದ: ಕೆಎಂಎಫ್ ಅಧ್ಯಕ್ಷ ರೇವಣ್ಣಗೆ ಮುಖಭಂಗ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಲೆಕ್ಕಪತ್ರ ವಿವಾದ: ಕೆಎಂಎಫ್ ಅಧ್ಯಕ್ಷ ರೇವಣ್ಣಗೆ ಮುಖಭಂಗ
NRB
ಲೆಕ್ಕಪತ್ರ ಮರುಪರಿಶೀಲನೆ ವಿವಾದಕ್ಕೆ ಸಂಬಂಧಿಸಿದಂತೆ ಕೆಎಂಎಫ್ ಸಲ್ಲಿಸಿದ್ದ ಮೇಲ್ಮನವಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿ ಲೆಕ್ಕಪತ್ರ ಮರುಪರಿಶೀಲನೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಲೆಕ್ಕಪತ್ರ ಮರುಪರಿಶೀಲನೆ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸರ್ಕಾರ ಹಾಗೂ ಕೆಎಂಎಫ್ ಅಧ್ಯಕ್ಷ ಎಚ್.ಡಿ.ರೇವಣ್ಣ ನಡುವೆ ಜಿದ್ದಾಜಿದ್ದಿ ನಡೆಯುವ ಮೂಲಕ ರಾಜಕೀಯ ದಾಳವಾಗಿತ್ತು. ಇದೀಗ ಕೆಎಂಎಫ್ ವಿವಾದ ಕುರಿತಂತೆ ಸರ್ಕಾರದ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿಯುವ ಮೂಲಕ ರೇವಣ್ಣ ಮುಖಭಂಗ ಅನುಭವಿಸಿದಂತಾಗಿದೆ.

ಕೆಎಂಎಫ್ ಲೆಕ್ಕಮರುಪರಿಶೀನೆ ಕುರಿತಂತೆ ಸರ್ಕಾರ ನೀಡಿರುವ ಆದೇಶವನ್ನು ತಡೆ ಹಿಡಿಯಬೇಕೆಂದು ಕೋರಿ ಕೆಎಂಎಫ್ ಅಧ್ಯಕ್ಷ ರೇವಣ್ಣ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಗುರುವಾರ ಕೆಎಂಎಫ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಪೀಠ, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದ್ದು, ಲೆಕ್ಕಮರುಪರಿಶೀನೆಗೆ ಹಸಿರು ನಿಶಾನೆ ತೋರಿರುವುದಾಗಿ ಹೇಳಿದೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಇಂಗ್ಲೀಷ್ ಭಾಷೆ ವಿವಾದ: ಸುಪ್ರೀಂಗೆ ಮೇಲ್ಮನವಿ
ಸಂಪುಟದಲ್ಲಿ ಯಾವುದೇ ಬದಲಾವಣೆ ಇಲ್ಲ: ಯಡಿಯೂರಪ್ಪ
ಸಿಎಂ ದಿವಾಳಿ ಸರ್ಕಾರದ ಸುಳ್ಳಿನ ಸರದಾರ: ಜೆಡಿಎಸ್
ಜಗ್ಗೇಶ್ ವಿರುದ್ಧ ಅಂಬಿ ಅಭಿಮಾನಿಗಳ ಪ್ರತಿಭಟನೆ
ಹೈಕೋರ್ಟ್ ನಿರ್ದೇಶನದಂತೆ ಬಿಬಿಎಂಪಿ ಚುನಾವಣೆ: ಸಿಎಂ
ಮಂಗಳೂರು, ಗುಲ್ಬರ್ಗಾದಲ್ಲೂ ಕೌನ್ಸೆಲಿಂಗ್: ಲಿಂಬಾವಳಿ