ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಮೇ 16ರ ಫಲಿತಾಂಶ ಎಚ್‌ಡಿಕೆ ಆರೋಪಕ್ಕೆ ಉತ್ತರ: ಸಿಎಂ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಮೇ 16ರ ಫಲಿತಾಂಶ ಎಚ್‌ಡಿಕೆ ಆರೋಪಕ್ಕೆ ಉತ್ತರ: ಸಿಎಂ
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸತ್ಯವನ್ನು ಮರೆಮಾಚಿ, ಅಪಾರ್ಥ ಬರುವಂತೆ ಮಾತನಾಡುತ್ತ ಜನರನ್ನ ನಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟೀಕಿಸಿದ್ದಾರೆ.

ಪ್ರತಿಯೊಂದು ವಿಷಯಕ್ಕೂ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರಿಗೆ ಮೇ 16ರಂದು ಬರುವ ಫಲಿತಾಂಶವೇ ಉತ್ತರ ಕೊಡಲಿದೆ ಎಂದು ತಿರುಗೇಟು ನೀಡಿದರು.

ಸಾವಯವ ಕೃಷಿ ಮಿಷನ್ ಮೂಲಕ ಆರ್‌ಎಸ್‌ಎಸ್ ಸಂಘಟನೆ ಬಲಪಡಿಸಲಾಗುತ್ತಿದೆ ಎಂದು ಕುಮಾರಸ್ವಾಮಿ ಆರೋಪ ಮಾಡಿದ್ದರ ಬಗ್ಗೆ ಪ್ರಶ್ನಿಸಿದಾಗ, ಸಾವಯವ ಕೃಷಿ ಮಿಷನ್ ಮುಖ್ಯಸ್ಥ ಆನಂದ್ ಮಾಡಿರುವ ಕೆಲಸವನ್ನು ಯಾರಾದರೂ ಶ್ಲಾಘಿಸಲೇಬೇಕು ಎಂದು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಜಾರಿ
ಕೊಂಡಜ್ಜಿ ಕೊಲೆ: ಶಾಸಕ ಹರೀಶ್ ಜಾಮೀನು ಅರ್ಜಿ ವಜಾ
ಸಚಿವರ ನಿವಾಸ ವೆಚ್ಚ: ಎಸ್.ಎಂ.ಕೃಷ್ಣ ಅವಧಿಯಲ್ಲೇ ಅಧಿಕ!
ಗಡಿ ಜಿಲ್ಲೆಗಳಲ್ಲಿ ನಾಡು ನುಡಿ ಜಾಗೃತಿ: ಚಂದ್ರು
ದೇವೇಗೌಡರಿಂದ ಜೆಡಿಎಸ್ ಅಭ್ಯರ್ಥಿಗಳಿಗೆ ದ್ರೋಹ: ಪುಟ್ಟಸ್ವಾಮಿ
ಲಾಕಪ್ ಡೆತ್: ಐವರು ಪೊಲೀಸರಿಗಾಗಿ ಸಿಓಡಿ ಶೋಧ