ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಸರ್ಕಾರಿ ಜಮೀನು ಪರಭಾರೆ ತಡೆಗೆ ಸಂಪುಟ ನಿರ್ಧಾರ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಸರ್ಕಾರಿ ಜಮೀನು ಪರಭಾರೆ ತಡೆಗೆ ಸಂಪುಟ ನಿರ್ಧಾರ
ಬೆಂಗಳೂರಿನ ಆಯಕಟ್ಟಿನಲ್ಲಿರುವ ಸರ್ಕಾರಿ ಜಮೀನನ್ನು ಖಾಸಗಿಯವರಿಗೆ ಪರಭಾರೆ ಮಾಡದಿರಲು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ.

ಲೋಕಸಭೆ ಚುನಾವಣೆ ನಂತರ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಸರ್ಕಾರಿ ಜಮೀನನ್ನು ಪ್ರೈಮ್ ಲ್ಯಾಂಡ್ ಎಂದು ಪರಿಗಣಿಸಿ ಇನ್ನು ಮುಂದೆ ಸರ್ಕಾರವೇ ತನ್ನ ವಶದಲ್ಲಿಟ್ಟುಕೊಳ್ಳಲು ತೀರ್ಮಾನಿಸಿದೆ ಎಂದು ಸಂಪುಟ ಸಭೆಯ ನಂತರ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವೆ ಶೋಭಾಕರಂದ್ಲಾಜೆ ಅವರು ಸುದ್ದಿಗಾರರಿಗೆ ತಿಳಿಸಿದರು.

ಸರ್ಕಾರಿ ಜಮೀನನ್ನು ಕಾಯ್ದಿರಿಸಲು ಮುಖ್ಯಕಾರ್ಯದರ್ಶಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿಯೊಂದನ್ನು ರಚಿಸಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತೆಂದು ಅವರು ಹೇಳಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬೆಂಗಳೂರು: ಅಮೆರಿಕ ಕಂಪನಿಗಳಿಗೆ ಬೀಗ!
ಮೇ 16ರ ಫಲಿತಾಂಶ ಎಚ್‌ಡಿಕೆ ಆರೋಪಕ್ಕೆ ಉತ್ತರ: ಸಿಎಂ
ರಾಜ್ಯದಲ್ಲಿ ಸುಗ್ರೀವಾಜ್ಞೆ ಮೂಲಕ ಕೋಕಾ ಜಾರಿ
ಕೊಂಡಜ್ಜಿ ಕೊಲೆ: ಶಾಸಕ ಹರೀಶ್ ಜಾಮೀನು ಅರ್ಜಿ ವಜಾ
ಸಚಿವರ ನಿವಾಸ ವೆಚ್ಚ: ಎಸ್.ಎಂ.ಕೃಷ್ಣ ಅವಧಿಯಲ್ಲೇ ಅಧಿಕ!
ಗಡಿ ಜಿಲ್ಲೆಗಳಲ್ಲಿ ನಾಡು ನುಡಿ ಜಾಗೃತಿ: ಚಂದ್ರು