ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಹಿಂದುತ್ವದಿಂದ ದೇಶದ ರಕ್ಷಣೆ ಸಾಧ್ಯ: ಶಂಕರಮೂರ್ತಿ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಹಿಂದುತ್ವದಿಂದ ದೇಶದ ರಕ್ಷಣೆ ಸಾಧ್ಯ: ಶಂಕರಮೂರ್ತಿ
ಹಿಂದುತ್ವದ ಪ್ರತಿಪಾದಕರಿಂದ ಮಾತ್ರ ಈ ದೇಶದ ರಕ್ಷಣೆ ಸಾಧ್ಯ ಎಂದು ರಾಜ್ಯ ಯೋಜನಾ ಆಯೋಗದ ಉಪಾಧ್ಯಕ್ಷ ಡಿ.ಎಚ್.ಶಂಕರಮೂರ್ತಿ ಹೇಳಿದ್ದಾರೆ.

ಹಿಂದು ಸಂರಕ್ಷಣೆಗಾಗಿ ಧರ್ಮ ಜಾಗೃತಿ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಕ್ರಮಣ ಕಾಲದಲ್ಲಿ ಇರುವ ದೇಶದ ಆಡಳಿತ ಚುಕ್ಕಾಣಿಯನ್ನು ಹಿಂದುತ್ವ ಪ್ರತಿಪಾದಿಸುವ ವ್ಯಕ್ತಿಗಳಿಗೆ ನೀಡಬೇಕು. ಇದರಿಂದ ಈ ದೇಶ ಎದುರಿಸುತ್ತಿರುವ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದರು.

ದೇಶದಲ್ಲಿ ಸಮಷ್ಠಿಯ ಚಿಂತನೆ ಇಂದಿನ ಅಗತ್ಯಗಳಲ್ಲಿ ಒಂದಾಗಿದೆ. ದೇಶದ ಪ್ರತಿಯೊಬ್ಬ ವ್ಯಕ್ತಿಗೂ ಸಮಾನವಾದ ಅವಕಾಶ ಸಿಗಬೇಕು. ಸುಖ, ಸಮೃದ್ದಿ, ನೆಮ್ಮದಿ ಸಿಗಬೇಕು.ಈ ಹಿನ್ನೆಲೆಯಲ್ಲಿ ನಡೆಯುವ ಈ ಧಾರ್ಮಿಕ ಕಾರ್ಯಕ್ರಮ ಅತ್ಯಂತ ಸ್ತುತ್ಯಾರ್ಹ ಎಂದರು.

ದೇಶದ ಚುಕ್ಕಾಣಿಯನ್ನು ಹಿಂದುತ್ವ ಪ್ರತಿಪಾದಕರು ಹಿಡಿಯಬೇಕೆಂದ ಅವರು, ಕೇಂದ್ರದಲ್ಲಿ ಇಂಥ ಸರ್ಕಾರ ಪ್ರತಿಷ್ಠಾಪಿತವಾಗಬೇಕು ಎಂದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಗತ್ಯವಸ್ತುಗಳ ಬೆಲೆ ನಿಯಂತ್ರಣಕ್ಕಾಗಿ ಸಮಿತಿ: ಹಾಲಪ್ಪ
ಕಚೇರಿಯಲ್ಲಿ ಕುಳಿತುಕೊಳ್ಳಿ: ಸಚಿವರಿಗೆ ಸಿಎಂ ತಾಕೀತು
ಪಿಯುಸಿ ಫಲಿತಾಂಶ ವೆಬ್‌ದುನಿಯಾದಲ್ಲಿ ನಿರೀಕ್ಷಿಸಿ
ಬಿಬಿಎಂಪಿ ಚುನಾವಣೆ ನಡೆಯದಿದ್ದರೆ ಹೋರಾಟ: ಕಾಂಗ್ರೆಸ್
ಘರ್ಷಣೆ ಪ್ರಕರಣ: ಎಸ್‌ಐ, ಕಾನ್‌ಸ್ಟೇಬಲ್ ವರ್ಗಾವಣೆ
ಸರ್ಕಾರಿ ಜಮೀನು ಪರಭಾರೆ ತಡೆಗೆ ಸಂಪುಟ ನಿರ್ಧಾರ