ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಶಿರಾಡಿ ಘಾಟ್ ದುರಸ್ತಿ ಪೂರ್ಣ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಶಿರಾಡಿ ಘಾಟ್ ದುರಸ್ತಿ ಪೂರ್ಣ
ರಾಜ್ಯದ ಪ್ರಮುಖ ಸಂಚಾರ ವಲಯದಲ್ಲಿರುವ ಶಿರಾಡಿ ಘಾಟ್ ರಸ್ತೆಯಲ್ಲಿ ಮೊದಲ ಹಂತದ ದುರಸ್ಥಿ ಮತ್ತು ನಿರ್ವಹಣಾ ಕಾಮಗಾರಿಯನ್ನು ಪೂರ್ಣಗೊಳಿಸಿರುವ ರಾಷ್ಟ್ರೀಯ ಹೆದ್ದಾರಿ ವಲಯವು ಮಳೆಗಾಲದಲ್ಲಿ ವಾಹನ ಸಂಚಾರಕ್ಕೆ ಯಾವುದೇ ರೀತಿಯ ಅಡ್ಡಿ ಉಂಟಾಗದಂತೆ ಕ್ರಮ ಕೈಗೊಳ್ಳಲು ಮುಂದಾಗಿದೆ.

ವಾಹನ ಸಂಚಾರಕ್ಕೆ ಇದ್ದ ಎಲ್ಲ ತೊಂದರೆಗಳನ್ನು ಪರಿಹರಿಸಿರುವ ಇಲಾಖೆ ಈಗ ಎರಡನೇ ಹಂತದಲ್ಲಿ 10 ಕೋಟಿ ರೂಪಾಯಿ ಮೊತ್ತದಲ್ಲಿ ತಡೆಗೋಡೆ ನಿರ್ಮಾಣ ಚರಂಡಿಗಳಲ್ಲಿ ತುಂಬಿರುವ ಮಣ್ಣು ತೆಗೆಯುವುದು, ಅಡ್ಡ ಮೋರಿಗಳನ್ನು ಸ್ವಚ್ಛಗೊಳಿಸುವುದು ಮತ್ತು ಅಲ್ಯುಮಿನಿಯಂ ತಡೆಗಟ್ಟು ಅಳವಡಿಕೆ ಕಾಮಗಾರಿಯ ಅನುಷ್ಠಾನಕ್ಕೆ ಚಾಲನೆ ನೀಡಲಾಗಿದೆ.

ನೂತನ ಕಾಮಗಾರಿಗಳಿಗೆ ಕೇಂದ್ರ ಭೂ ಸಾರಿಗೆ ಸಚಿವಾಲಯದ ಅಂಗೀಕಾರ ಪಡೆದು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಲೋಕಸಭಾ ಚುನಾವಣೆ ನಡೆಯುತ್ತಿದ್ದ ಸಂದರ್ಭದಲ್ಲಿ ಕೇಂದ್ರ ಚುನಾವಣಾ ಆಯೋಗದ ವಿಶೇಷ ಅನುಮತಿ ಮೇರೆಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದೆ. ಜೂನ್ 15 ರೊಳಗೆ ಉಳಿದ ಕಾಮಗಾರಿಗಳನ್ನು ಪೂರ್ಣಗೊಳಿಸಲು ಅಧಿಕಾರಿಗಳು ಸಿದ್ಧತೆ ನಡೆಸುತ್ತಿದ್ದಾರೆ.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಅಮೆರಿಕಾ ಮೇಲೆ ಒತ್ತಡ ತನ್ನಿ: ದೇಶಪಾಂಡೆ
ಶಿಕ್ಷಕರ ವರ್ಗಾವಣೆಯಲ್ಲಿ ಪಾರದರ್ಶಕತೆ: ಕಾಗೇರಿ ಭರವಸೆ
ಹಿಂದುತ್ವದಿಂದ ದೇಶದ ರಕ್ಷಣೆ ಸಾಧ್ಯ: ಶಂಕರಮೂರ್ತಿ
ಅಗತ್ಯವಸ್ತುಗಳ ಬೆಲೆ ನಿಯಂತ್ರಣಕ್ಕಾಗಿ ಸಮಿತಿ: ಹಾಲಪ್ಪ
ಕಚೇರಿಯಲ್ಲಿ ಕುಳಿತುಕೊಳ್ಳಿ: ಸಚಿವರಿಗೆ ಸಿಎಂ ತಾಕೀತು
ಪಿಯುಸಿ ಫಲಿತಾಂಶ 2009 ನಿರೀಕ್ಷಿಸಿ