ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಜ್ಯ ಸುದ್ದಿ > ಬಿಜೆಪಿ ಗೆಲುವಿಗೆ ಸಿಎಂ ಯಡಿಯೂರಪ್ಪ ಹರ್ಷ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಬಿಜೆಪಿ ಗೆಲುವಿಗೆ ಸಿಎಂ ಯಡಿಯೂರಪ್ಪ ಹರ್ಷ
NRB
ನಿರೀಕ್ಷೆಯಂತೆ ಭಾರತೀಯ ಜನತಾಪಕ್ಷ 15ನೇ ಲೋಕಸಭಾ ಚುನಾವಣೆಯಲ್ಲಿ ಜಯಗಳಿಸಿರುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹರ್ಷ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಸರ್ಕಾರದ ಹನ್ನೊಂದು ತಿಂಗಳ ಅಧಿಕಾರಾವಧಿಗೆ ಸಂದ ಗೌರವ ಇದಾಗಿದೆ, ಆ ನಿಟ್ಟಿನಲ್ಲಿ 19ಕ್ಷೇತ್ರಗಳಲ್ಲಿ ಜನರು ಬಿಜೆಪಿ ಅಭ್ಯರ್ಥಿಗಳನ್ನು ಆಶೀರ್ವದಿಸಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ನಾಯಕರ ಟೀಕೆಗೆ ಉತ್ತರ ನೀಡಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ. ಶನಿವಾರ ಬೆಳಿಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರು ಸಂಜಯನಗರದಲ್ಲಿರುವ ವೇಣುಗೋಪಾಲಸ್ವಾಮಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
 Play Free Online Games  Click Here
 Blogs, Videos and More  Click Here
 Send Musical and Animated Cards  Click Here
 Simple,Fast & Free Email Service  Click Here
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಖರ್ಗೆ, ಕಟೀಲ್, ರಾಘವೇಂದ್ರ ಪ್ರಥಮ ಬಾರಿಗೆ ಸಂಸತ್ ಪ್ರವೇಶ
ರಾಜ್ಯಾದ್ಯಂತ ಬಿಜೆಪಿ ಗೆಲುವಿನ ಸಂಭ್ರಮಾಚರಣೆ
ರಾಜ್ಯರಾಜಕಾರಣದ ಸೋಲು-ಗೆಲುವಿನ ಸರದಾರರು
ಎಚ್‌ಡಿಕೆ, ವಿಶ್ವನಾಥ್, ಜೆ.ಶಾಂತ ಜಯಭೇರಿ
ಕರ್ತವ್ಯ ಲೋಪ: ಐಪಿಎಸ್ ಅಧಿಕಾರಿ ರವಿ ಅಮಾನತು
ಮುಖ್ಯಮಂತ್ರಿ ಯಡಿಯೂರಪ್ಪ ಪದಚ್ಯುತಿಗೆ ಹುನ್ನಾರ?